Indigo flight

Guwahati-Chennai IndiGo flight diverted to Bengalur

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ !

(ನ್ಯೂಸ್‌ ಕಡಬ) newskadaba.com ಜೂ.21: ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಭಾರತೀಯ ನಾಗರೀಕ ವಿಮಾನಯಾನ ಸೇವೆ ತೀವ್ರ ಸಂಕಷ್ಟ ಎದುರಿಸುತ್ತಿದೆ. ತಾಂತ್ರಿಕ ಸಮಸ್ಯೆ, ಹವಾಮಾನ ವೈಪರಿತ್ಯ ಸೇರಿದಂತೆ ಹಲವು ಕಾರಣಗಳಿಂದ ವಿಮಾನ ಸೇವೆಗಳು ರದ್ದಾಗುತ್ತಿದೆ. ಇದೀಗ ಗೌವ್ಹಾಟಿ-ಚೆನ್ನೈ ಇಂಡಿಗೋ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ನಡೆದಿದೆ. ಗೌವ್ಹಾಟಿಯಿಂದ ಹೊರಟ ವಿಮಾನ ಕೆಲ ಹೊತ್ತಿನ ಬಳಿಕ ಪೈಲೆಟ್ ಅಪಾಯದ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮೇಡೇ ಮೇಡೇ ಸಂದೇಶ […]

ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ ! Read More »

ಕರ್ನಾಟಕ

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಹೈದರಾಬಾದ್, ನ. 24. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಜೆಡ್ಡಾದಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಭವಿಸಿದೆ. ಪ್ರಯಾಣಿಕ ಮೃತಪಟ್ಟ ಹಿನ್ನೆಲೆ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನಿಗೆ ಸೂಕ್ತ ಚಿಕಿತ್ಸೆ ನೀಡಿದರೂ ಆತ ಬದುಕುಳಿಯಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಕಾರಣಕ್ಕೆ ವಿಮಾನವನ್ನು ಕರಾಚಿಯಲ್ಲಿ ಸುದೀರ್ಘ ಕಾಲ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕ ಮೃತಪಟ್ಟಿದ್ದು

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 21. ದಿಲ್ಲಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ ವಿಮಾನದ ಪ್ರಯಾಣಿಕನೋರ್ವ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಯತ್ನಿಸಿದ್ದು, ಆತನನ್ನು ವಶಕ್ಕೆ ತೆಗೆದುಕೊಂಡ ಸಿಐಎಸ್‌ಎಫ್ ಅಧಿಕಾರಿಗಳು ಬಳಿಕ ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಣಿಕಂಡನ್ ಎಂದು ಗುರುತಿಸಲಾಗಿದೆ. ಮಣಿಕಂಡನ್ ವಿರುದ್ಧ ಇಂಡಿಗೋ ಅಧಿಕೃತ ದೂರನ್ನೂ ಪೊಲೀಸ್ ಠಾಣೆಗೆ ಸಲ್ಲಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನ – ಪ್ರಯಾಣಿಕ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top