Indira Canteen

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕಡಬದಲ್ಲಿ ಪ್ರಾರಂಭವಾಗುವುದು ಮರೀಚಿಕೆಯಾಗಿದೆ. ಸಿದ್ದರಾಮಯ್ಯನವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ರಾಜ್ಯದ ನಗರ ಪ್ರದೇಶದಲ್ಲಿ ಕಾರ್ಯಾಚರಿಸಿತ್ತು. ಇದೀಗ ತಾಲೂಕು ಮಟ್ಟದಲ್ಲಿ ಮುಖ್ಯ ಪೇಟೆಗಳ ಭಾಗಗಳಿಗೂ ವಿಸ್ತರಣೆ  ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್‌ ಗಳನ್ನು ತೆರೆಯಲು  ಮುಖ್ಯಮಂತ್ರಿಗಳು ಹಸಿರು ನಿಶಾನೆ ಕೊಟ್ಟ ಬೆನ್ನಲ್ಲೇ  ಕಡಬದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಹಿನ್ನೆಲೆಯಲ್ಲಿ […]

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ Read More »

ಕರಾವಳಿ, ವಿಶೇಷ ಲೇಖನಗಳು

‘ಅಮ್ಮ ಉತ್ತಮ, ಇಂದಿರಾ ಅತ್ಯುತ್ತಮ’ ► ಇಂದಿರಾ ಕ್ಯಾಂಟೀನ್ ಗೆ ಬ್ರಿಟಿಷ್ ಸುದ್ದಿವಾಹಿನಿ BBC ಯಿಂದ ಶಹಬ್ಬಾಸ್ ಗಿರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಜನಪ್ರಿಯವಾಗುತ್ತಾ ಇರುವಾಗಲೇ ಇಂದಿರಾ ಕ್ಯಾಂಟೀನ್ ಬಗ್ಗೆ ಇನ್ನೊಂದು ಸಂತಸದ ಸುದ್ದಿ ಹೊರಬಿದ್ದಿದೆ. ಬಡವರ ಹಸಿವು ನೀಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ‘ಇಂದಿರಾ ಕ್ಯಾಂಟೀನ್​​’ ಕಾರ್ಯಕ್ಕೆ ಬ್ರಿಟಿಷ್ ಸುದ್ದಿವಾಹಿನಿ ಬಿಬಿಸಿ ಶಹಭಾಷ್ ಅಂದಿದೆ. ಬಿಬಿಸಿ ವರದಿಗಾರ್ತಿಯಾಗಿರುವ ಗೀತಾ ಪಾಂಡೆ ಅವರು ಬೆಂಗಳೂರಿಗೆ ಆಗಮಿಸಿ ಈ ಹಿಂದೆ ತಮಿಳುನಾಡಿನ ಅಮ್ಮ ಕ್ಯಾಂಟೀನ್ ನಲ್ಲೂ ಊಟ ಮಾಡಿದ ಅನುಭವ ಉಲ್ಲೇಖಿಸಿ ಅಮ್ಮ ಕ್ಯಾಂಟೀನ್ ಉತ್ತಮ, ಇಂದಿರಾ ಕ್ಯಾಂಟೀನ್ ಅತ್ಯುತ್ತಮ ಎಂದು

‘ಅಮ್ಮ ಉತ್ತಮ, ಇಂದಿರಾ ಅತ್ಯುತ್ತಮ’ ► ಇಂದಿರಾ ಕ್ಯಾಂಟೀನ್ ಗೆ ಬ್ರಿಟಿಷ್ ಸುದ್ದಿವಾಹಿನಿ BBC ಯಿಂದ ಶಹಬ್ಬಾಸ್ ಗಿರಿ Read More »

ಕರ್ನಾಟಕ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಳೆದ ಎರಡು ದಿನಗಳಿಂದ ಭಾರೀ ಸುದ್ದಿಯಾಗಿದ್ದ ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಸಿಕ್ಕ ಆರೋಪ ಶುದ್ಧ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿನ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕ ಆರೋಪಿಗಳೇ ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಜಿರಳೆ ಹಾಕಿರುವುದು ಕಂಡು ಬಂದಿದೆ. ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16. 2018 ರ ಜನವರಿ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಇಂದಿರಾ ಕ್ಯಾಂಟೀನ್ ಗಳನ್ನು ತೆಗೆಯಲಾಗುವುದು ಎಂದು ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದ.ಕ.ಜಿಲ್ಲೆಯಲ್ಲಿ 10 ಹೊಸ ಕ್ಯಾಂಟೀನ್ ಗಳು ಆರಂಭವಾಗಲಿದ್ದು, ಅದರಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 5, ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ 1, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ತಲಾ

2018ರ ಜನವರಿಯಿಂದ ದಕ್ಷಿಣ ಕನ್ನಡದಲ್ಲೂ 10 ಇಂದಿರಾ ಕ್ಯಾಂಟೀನ್ ► ಎಲ್ಲೆಲ್ಲಿ ಕ್ಯಾಂಟೀನ್ ಆರಂಭವಾಗುತ್ತದೆ ಗೊತ್ತೇ..? Read More »

ಕರಾವಳಿ

ಜನವರಿ 1 ರಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ► ನೂತನವಾಗಿ ಆರಂಭವಾಗಲಿದೆ 246 ಕ್ಯಾಂಟೀನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳು ಮಾತ್ರವಲ್ಲದೆ, ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣ ಪ್ರದೇಶಗಳಲ್ಲೂ ಬೆಂಗಳೂರು ಮಾದರಿಯಲ್ಲಿಯೇ 2018 ರ ಜ.1 ರಿಂದ ‘ಇಂದಿರಾ ಕ್ಯಾಂಟೀನ್’ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬಡ-ಕೂಲಿ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಆಹಾರ ಒದಗಿಸುವ ಮಹತ್ವದ ಈ ಯೋಜನೆಯ ಅನುಷ್ಠಾನಕ್ಕೆ ನವೆಂಬರ್

ಜನವರಿ 1 ರಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ► ನೂತನವಾಗಿ ಆರಂಭವಾಗಲಿದೆ 246 ಕ್ಯಾಂಟೀನ್ Read More »

ಕರ್ನಾಟಕ

ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ► ಬೆಳಗ್ಗಿನ ಉಪಹಾರ ಉಚಿತ ► ಶೆಟ್ಟಿ ಕ್ಯಾಂಟೀನ್

(ನ್ಯೂಸ್ ಕಡಬ) newskadaba.com ಕೋಲಾರ, ಆ.31. ಕರ್ನಾಟಕದ ಮೂಲೆ ಮೂಲೆಯಿಂದಲೂ ಕ್ಯಾಂಟೀನ್ ಸದ್ದು ಜೋರಾಗಿದೆ. ಕಾಂಗ್ರೆಸ್ ಪಕ್ಷದಿಂದ “ಇಂದಿರಾ ಕ್ಯಾಂಟೀನ್”,  ಜೆಡಿಎಸ್‍ನ “ಅಪ್ಪಾಜಿ ಕ್ಯಾಂಟೀನ್”  ಇದೀಗ ಬಿಜೆಪಿ ಮುಖಂಡರ “ಕೃಷ್ಣಯ್ಯ ಶೆಟ್ಟಿ ಕ್ಯಾಂಟೀನ್” ಹೀಗೆ ಕ್ಯಾಂಟೀನ್ ಗಳ ಕಾರುಬಾರು ಜೋರಾಗಿಯೇ ಇದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿಯವರು, ತಮ್ಮದೇ ಹೆಸರಿನಲ್ಲಿ ಕ್ಯಾಂಟೀನ್ ಶುರು ಮಾಡಿದ್ದಾರೆ. ಕೆಲವು ಸಮಯದಿಂದ ಕ್ಷೇತ್ರದಿಂದ ದೂರ ಉಳಿದಿದ್ದ ಕೃಷ್ಣಯ್ಯಶೆಟ್ಟಿಯವರು ಮತ್ತೆ ಮಾಲೂರು ಕ್ಷೇತ್ರದಲ್ಲಿ

ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ► ಬೆಳಗ್ಗಿನ ಉಪಹಾರ ಉಚಿತ ► ಶೆಟ್ಟಿ ಕ್ಯಾಂಟೀನ್ Read More »

ಕರಾವಳಿ
Scroll to Top