indraprasta school

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.15, ಉಪ್ಪಿನಂಗಡಿಯ ಇಂದ್ರಪ್ರಸ್ತ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿ ಚಿನ್ಮಯಿ ಬಿ ಸಂಸ್ಕೃತ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಕಡಬ ಸಮೀಪದ ಹಳೆಕೋಡಿಬೈಲು ನಿವಾಸಿ ಬಾಲಚಂದ್ರ ರಾವ್, ಮತ್ತು ಉಮಾಶಂಕರಿ ದಂಪತಿ ಪುತ್ರಿಯಾಗಿದ್ದಾಳೆ.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಭರತನಾಟ್ಯ ಜೂನಿಯರ್ ಗ್ರೇಡ್ ► ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾರ್ಥಿನಿ ಭವಿಷ್ಯಗೆ ವಿಶಿಷ್ಟ ಶ್ರೇಣಿ

(ನ್ಯೂಸ್ ಕಡಬ) newskadaba.com ಕಡಬ,ಸೆ.8, ಬೆಂಗಳೂರು ಕರ್ನಾಟಕ ಪ್ರೌಢಶಿಕ್ಷಣ ಮಂಡಳಿಯು 2017 ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ 7 ನೇ ತರಗತಿ ವಿದ್ಯಾರ್ಥಿನಿ ಭವಿಷ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೀ ಶಾರದ ಕಲಾ ಕೇಂದ್ರದ ಸುದರ್ಶನ್ ಭಟ್ ಮತ್ತು ಮಂಜುನಾಥ್ ಭಟ್ ಅವರ ಶಿಷ್ಯೆಯಾಗಿರುವ ಈಕೆ ರಾಮಕುಂಜ ಗ್ರಾಮದ ತಾವೂರು ನಿವಾಸಿ ನಾಗೇಶ್ ಎನ್ ಸಿ ಮತ್ತು ನವ್ಯ ದಂಪತಿ ಪುತ್ರಿಯಾಗಿರುತ್ತಾಳೆ.

ಭರತನಾಟ್ಯ ಜೂನಿಯರ್ ಗ್ರೇಡ್ ► ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾರ್ಥಿನಿ ಭವಿಷ್ಯಗೆ ವಿಶಿಷ್ಟ ಶ್ರೇಣಿ Read More »

ಕರಾವಳಿ
Scroll to Top