information

ಸಾರ್ವಜನಿಕರು ಇನ್ನುಮುಂದೆ ವಾಟ್ಸಾಪ್ ಮೂಲಕವೇ ದೂರು ನೀಡಿ ➤ ಬೆಂಗಳೂರು ಪೊಲೀಸರ ಹೊಸ ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ವಾಟ್ಸಾಪ್ ಮೂಲಕ ದೂರು ಪಡೆಯುವ ಹೊಸ ಕ್ರಮಕ್ಕೆ ಬೆಂಗಳೂರು ನಗರ ಪೊಲೀಸರು ಮುಂದಾಗಿದ್ದಾರೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇನ್ನು ಮುಂದೆ ನಾಗರೀಕರು ನಮ್ಮ 112 ಸೇವೆಯನ್ನು ಬೆಂಗಳೂರು ಪೊಲೀಸರ ವಾಟ್ಸಾಪ್ ನಂಬರ್ 9480801000ಗೆ ಮಾಹಿತಿ ನೀಡುವುದರ ಮೂಲಕ ಪಡೆಯಬಹುದು. ಇದು ನಮ್ಮ 112 ಸೇವೆಯನ್ನು ಉನ್ನತೀಕರಿಸಲು ಇಟ್ಟ ಮೊದಲ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಇನ್ನುಮುಂದೆ ವಾಟ್ಸಾಪ್ ಮೂಲಕವೇ ದೂರು ನೀಡಿ ➤ ಬೆಂಗಳೂರು ಪೊಲೀಸರ ಹೊಸ ಕ್ರಮ Read More »

ಕರ್ನಾಟಕ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.09. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಮಹತ್ವದ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ಈಗಲೇ ಎಲ್ಲವನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಜರಾಗದೇ ಇರುವ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು!

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.17. ಹೆಚ್ಚಿನವರಿಗೆ ದೇಹ ತೂಕ ಕಡಿಮೆ ಮಾಡುವುದೇ ಚಿಂತೆ. ಅದಕ್ಕೆ ಏನೇನೋ ಡಯಟ್ ಮಾಡುತ್ತಾರೆ. ಆದರೆ ಅದಕ್ಕಿಂತ ಮೊದಲು ಈ ಆಹಾರಗಳ ಸೇವನೆಯನ್ನು ಬಿಡುವುದು ಒಳ್ಳೆಯದು. ತಂಪು ಪಾನೀಯಗಳು: ಶಾಪಿಂಗ್ ಮಾಲ್ ಗೆ ಹೋದರೆ ರೆಫ್ರಿಜರೇಟರ್ ಒಳಗಿರುವ ಬಣ್ಣ ಬಣ್ಣದ ಜ್ಯೂಸ್ ನಮ್ಮನ್ನು ಆಕರ್ಷಿಸುತ್ತವೆ. ಆದರೆ ಈ ಜ್ಯೂಸ್ ನಿಮ್ಮಲ್ಲಿ ಬೊಜ್ಜು ಬೆಳೆಯಲು ಕಾರಣವಾಗಬಹುದು. ಇದರಲ್ಲಿ ಸುದೀರ್ಘ ಕಾಲ ಬಾಳಿಕೆ ಬರಲು ಹಾಕುವ ರಾಸಾಯನಿಕಗಳು ನಮ್ಮ ದೇಹದಲ್ಲಿ ಬೇಡದ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತವೆ. ಸೋಯಾ

ನಿಮ್ಮ ಬೊಜ್ಜು ದೇಹಕ್ಕೆ ಕಾರಣವಾಗುತ್ತವೆ ಈ ಆಹಾರಗಳು! Read More »

ಆರೋಗ್ಯ ಮಾಹಿತಿ
Scroll to Top