ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 20. ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಅಡ್ಡ ಪರಿಣಾಮ ಉಂಟಾಗಿ ಕುಂದಾಪುರ ಮೂಲದ ಯುವಕನೊಬ್ಬ ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆದ್ರಳ್ಳಿಯ ದಿ. ಚಂದ್ರಶೆಟ್ಟಿ ಎಂಬವರ ಮಗ ಅಮರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಅಮರ್ ಶೆಟ್ಟಿ, ಆಗಸ್ಟ್ 13ರಂದು ಕೆ.ಪಿ. ಅಗ್ರಹಾರದ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭ ಮೈಬಿಸಿ ಇರುವುದನ್ನು […]
ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್