Injuries

Over 600 people fall ill during Puri Rath Yatra

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ !

(ನ್ಯೂಸ್‌ ಕಡಬ) newskadaba.com ಜೂ.28: ಪ್ರಖ್ಯಾತ ಒಡಿಶಾದ ಪುರಿ ರಥಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪ ಮತ್ತು ಜನದಟ್ಟಣೆಯಿಂದಾಗಿ ಸುಮಾರು 625 ಜನರು ಅಸ್ವಸ್ಥಗೀಡಾಗಿ ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು […]

ಪುರಿ ಜಗನ್ನಾಥ ಯಾತ್ರೆ ವೇಳೆ 600ಕ್ಕೂ ಹೆಚ್ಚು ಮಂದಿ ಅಸೌಖ್ಯ ! Read More »

ರಾಷ್ಟ್ರೀಯ ನ್ಯೂಸ್

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ.14. ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ.  ಈತ ರೈಲ್ವೇ ಸೇತುವೆಯ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದಿದೆ. ಘಟನೆಯಲ್ಲಿ ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಅವರ ಮೇಲೂ ಮಣ್ಣು ಬಿದ್ದು ಗಾಯಗಳಾಗಿವೆ ಎನ್ನಲಾಗಿದೆ. ಗೋವಿಂದಪ್ಪ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿ

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಹನೂರು, ಡಿ. 15. ಕಾಡಾನೆ ದಾಳಿಯಿಂದಾಗಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಮಹದೇಶ್ವರಬೆಟ್ಟದಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಪುಟ್ಟಸ್ವಾಮಿ (40) ಎಂದು ಗುರುತಿಸಲಾಗಿದೆ. ಇವರು ಮಹದೇಶ್ವರ ಬೆಟ್ಟದಿಂದ ಕೊಕ್ಕಬೋರೆ ಗ್ರಾಮದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಆನೆ ದಾಳಿ ನಡೆಸಿದ್ದು, ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಕಾಡಾನೆ ದಾಳಿ ➤ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top