injury

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.08.  ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನಿಗೆ ರಿಟ್ಜ್ ಕಾರು ಢಿಕ್ಕಿ ಹೊಡೆದು ಸುಮಾರು 15 ಮೀಟರ್ ಎಳೆದುಕೊಂಡು ಹೋದ ಘಟನೆ ಮಲ್ಪೆ ಕಾರ್ನೆಟ್ ಜಂಕ್ಷನ್ ಬಳಿ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಭಯನಕ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಲ್ಪೆ ಕಾರ್ನೆಟ್ ಜಂಕ್ಷನ್  ಬಳಿ ವ್ಯಕ್ತಿಯೋರ್ವ ಸ್ಕೂಟಿ ಕ್ರಾಸ್ ಮಾಡುತ್ತಿದ್ದ ವೇಳೆ ಸ್ಪೀಡ್ ಆಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಕೂಟಿ  ಸವಾರನಿಗೆ ಸಣ್ಣ […]

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ.08. ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಮಕ್ಕಳಿಗೆ ಗಾಯವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆ ಮಾಜಿಕೆರೆ ಬಳಿ ವರದಿಯಾಗಿದೆ. ಜಗಳೂರು ಪಟ್ಟಣದ ಎನ್.ಎಂ.ಕೆ ಖಾಸಗಿ ಶಾಲೆಯ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಟ್ಟು 6 ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಕ್ಕಳನ್ನು ಮತ್ತು ಚಾಲಕನನ್ನು ಕೂಡಲೇ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ.08.  ಬೈಕೊಂದು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಉಳ್ಳಾಲದ ಬಳಿ ವರದಿಯಾಗಿದೆ. ಗಾಯಗೊಂಡವರನ್ನು ಬೈಕ್ ಸವಾರ ಸವಾರ ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣೆ ರೈ (20) ಎಂದು ಗುರುತಿಸಲಾಗಿದೆ. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತಲೆಗೆ ಗಾಯವಾಗಿರುವುದರಿಂದ ಇವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ 

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್

 (ನ್ಯೂಸ್ ಕಡಬ) newskadaba.com ದೆಹಲಿ , ಜ.08. 50 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದ ಬಳಿ ವರದಿಯಾಗಿದೆ. ಗಾಯಗೊಂಡಿರುವ ಮಹಿಳೆಯನ್ನು ಖುರ್ಷಿದಾ ಎಂದು ಗುರುತಿಸಲಾಗಿದೆ. ಇವರು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿಗೆ ಒಳಗಾದ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಅತ್ಯಾಚಾರ ಪ್ರಕರಣ

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ

 (ನ್ಯೂಸ್ ಕಡಬ) newskadaba.com ಮುಂಬೈ, ಜ.07.  ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.  ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ

ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ

 (ನ್ಯೂಸ್ ಕಡಬ) newskadaba.com ಕಲಬುಲಗಿ, ಜ.07.   ಆಳಂದ ಚೆಕ್ ಪೋಸ್ಟ್ ಹತ್ತಿರದಲ್ಲಿ ಶನಿವಾರ ಮಧ್ಯಾಹ್ನ ಜೀಪಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಚನ್ನವೀರ ಎಂದು ಗುರುತಿಸಲಾಗಿದೆ. ಇವರು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ ಪಾಟೀಲ್ ದಣ್ಣೂರ ಅವರ ಸಹೋದರರಾಗಿದ್ದಾರೆ.  ಚೆನ್ನವೀರ ಪಾಟೀಲ್ ದಣ್ಣೂರ ಹಾಗೂ ಜೊತೆಗಿದ್ದ ಹುಡುಗನ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೊಲೆರೋ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಚನ್ನವೀರ ಕೈಗೆ

ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07.  ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ. ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ  ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಹಾಗೂ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ.ಆರ್.ಪುರಂನ  ಬಳಿ ವರದಿಯಾಗಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೃತರನ್ನು ಫಾಜಿಲಾ ಮತ್ತು ತಸೀನಾ ಹಾಗೂ ಗಾಯಗೊಂಡವರನ್ನು ತಸೀನಾ ಮತ್ತು ಅವರ ಪತಿ ಖಲೀದ್  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ.ಆರ್. ಪುರಂ ಸಂಚಾರ

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.07.   ಕೊಟ್ಟಿಗೆಗೆ ಹೋದ ಗೃಹಿಣಿಯೋರ್ವರ ಮೇಲೆ ಚಿರತೆಯೊಂದು ಏಕಾ ಏಕಿ ಯಾಗಿ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗಾಯಳುವನ್ನು ಬಸಮ್ಮಣ್ಣಿ  ಎಂದು ಗುರುತಿಸಲಾಗಿದೆ.   ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದಾರೆ ಆಗ ಚಿರತೆ ಗುಂಡಿಯೊಳಗೆ ಬಿದ್ದಿದೆ ಎನ್ನಲಾಗಿದೆ. ಮಹಿಳೆಯ ಕೂಗು ಕೇಳುತ್ತಿದ್ದಂತೆ ಅಕ್ಕ ಪಕ್ಕದ ಜನರು ಬಂದಿದ್ದಾರೆ. ತಕ್ಷಣವೇ ಚಿರತೆ ಅಲ್ಲಿಂದ ಓಡಿ ಹೋಗಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ

 (ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜ.07.   6 ವರ್ಷದ ವಿದ್ಯಾರ್ಥಿಯೋರ್ವ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯೋರ್ವಳ ಮೇಲೆ ಗುಂಡು ಹಾರಿಸಿರುವ  ಘಟನೆ ಯುಎಸ್ ನ ವರ್ಜೀನಿಯಾದಲ್ಲಿ ವರದಿಯಾಗಿದೆ. ಕೂಡಲೇ ಘಟನೆಯನ್ನರಿತ ಶಾಲಾ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಕೃತ್ಯವೆಸಗಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೊಂದು ಆಕಸ್ಮಿಕವಾಗಿ ಗುಂಡು ಹಾರಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ವರ್ಷದ ಮೇನಲ್ಲಿ ಟೆಕ್ಸಾಸ್ ನಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top