ಶಿಕ್ಷಕಿಯಿಂದ ದೇವರ ಅವಹೇಳನ ವಿಚಾರದಲ್ಲಿ ಪೋಷಕರಿಗೆ ಬೆದರಿಕೆ ಕರೆ ಪ್ರಕರಣ – ಎಫ್ಐಆರ್ ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇಲ್ಲಿನ ಶಾಲಾ ಶಿಕ್ಷಕಿಯೋರ್ವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ವಿದ್ಯಾರ್ಥಿನಿ ಪೋಷಕರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಜೆರೋಸಾ ಶಾಲೆಯ ಶಿಕ್ಷಕಿ ವಿರುದ್ಧ ಆರೋಪ ಮಾಡಿದ್ದ ಹಿನ್ನೆಲೆ ಪೋಷಕರಿಗೆ ವಿದೇಶಗಳಿಂದ ಬೆದರಿಕೆ ಕರೆ ಬರುತ್ತಿರುವುದಾಗಿ ಕವಿತಾ ಎಂಬವರು ನೀಡಿದ ದೂರಿನ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಕಂಕನಾಡಿ ಪೊಲೀಸರು ಎಫ್ […]
ಶಿಕ್ಷಕಿಯಿಂದ ದೇವರ ಅವಹೇಳನ ವಿಚಾರದಲ್ಲಿ ಪೋಷಕರಿಗೆ ಬೆದರಿಕೆ ಕರೆ ಪ್ರಕರಣ – ಎಫ್ಐಆರ್ ದಾಖಲು Read More »
ಕರಾವಳಿ, ಕರ್ನಾಟಕ