ಇಂದು ಅಂತರಾಷ್ಟೀಯ ಯೋಗ ದಿನಾಚರಣೆ
(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 21. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇದೇ ಜೂ. 21 ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. […]
ಇಂದು ಅಂತರಾಷ್ಟೀಯ ಯೋಗ ದಿನಾಚರಣೆ Read More »
ಕರಾವಳಿ