international

ಚಿಕಾಗೋದಲ್ಲಿ ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ವತಿಯಿಂದ 22 ನೇ ವಾರ್ಷಿಕ ಮೋಂತಿ ಫೆಸ್ಟ್ ಆಚರಣೆ

(ನ್ಯೂಸ್ ಕಡಬ) newskadaba.com ಚಿಕಾಗೋ, ಸೆ. 11.  ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ವತಿಯಿಂದ 22 ನೇ ವಾರ್ಷಿಕ ಮೋಂತಿ ಫೆಸ್ಟ್ ಆಚರಣೆಯನ್ನು ಇಲಿನಾಯ್ಸ್ ನ ಹಾಫ್ಮನ್ ಎಸ್ಟೇಟ್ ನಲ್ಲಿರುವ ಸೇಂಟ್ ಹಬರ್ಟ್ಸ್ ಚರ್ಚ್ ಹಾಲ್ ನಲ್ಲಿ ಆಚರಿಸಲಾಯಿತು. ಎಂಕೆಸಿಎ ಅಧ್ಯಕ್ಷ ಲಿಯೊನಾರ್ಡ್ ಲೋಬೊ ಸ್ವಾಗತಿಸಿ, ಮಂಗಳೂರು ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ಇತಿಹಾಸವನ್ನು ಸಭಿಕರಿಗೆ ಪರಿಚಯಿಸಿ ಸಂಸ್ಥೆಯು ನಡೆಸಿದ ಕಾರ್ಯಕ್ರಮಗಳ ಯಶಸ್ಸಿಗೆ ಸಂಘದ ಕಾರ್ಯಕಾರಿ ಸಮಿತಿಯ ಕೊಡುಗೆಗಳನ್ನು ಕೊಂಡಾಡಿದರು. MKCA ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಡಾ. ಆಸ್ಟಿನ್ ಪ್ರಭು ಮಾತನಾಡಿ, […]

ಚಿಕಾಗೋದಲ್ಲಿ ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ವತಿಯಿಂದ 22 ನೇ ವಾರ್ಷಿಕ ಮೋಂತಿ ಫೆಸ್ಟ್ ಆಚರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10.  ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈರೋ, ಸೆ. 10. ದಕ್ಷಿಣ ಗಾಝಾದಲ್ಲಿ ನಿರಾಶ್ರಿತ ಫೆಲೆಸ್ತೀನಿಯರಿದ್ದ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 40 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಆದರೆ ಅಮಾಯಕ ನಾಗರಿಕರನ್ನು ಗುರಿ ಮಾಡಲಾಗಿದೆ ಎಂದು ಹಮಾಸ್ ಹೇಳಿಕೊಂಡಿದೆ. ಯುದ್ಧ ಪೀಡಿತ ಗಾಝಾದ ಅಲ್-ಮವಾಸಿ ಪ್ರದೇಶದಲ್ಲಿನ ಖಾನ್ ಯೂನಿಸ್ ನಗರದಲ್ಲಿ ಕಿಕ್ಕಿರಿದ ಜನಸಂಖ್ಯೆಯಿದ್ದ ನಿರಾಶ್ರಿತರ

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ನೈರೋಬಿ, ಸೆ. 6. ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 17 ಮಕ್ಕಳು ಸಾವನ್ನಪ್ಪಿ, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ನಾವು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಜೊತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ಅವಘಡವು ನೈರೋಬಿಯಲ್ಲಿ ನಡೆದಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪ್ರೌಢಶಾಲೆಯಲ್ಲಿ ಗುಂಡಿನ ದಾಳಿಗೆ ನಾಲ್ವರು ಬಲಿ: ಒಂಬತ್ತು ಮಂದಿಗೆ ಗಾಯ  14 ವರ್ಷದ ಶಂಕಿತ ಆರೋಪಿ ಅರೆಸ್ಟ್..!    

(ನ್ಯೂಸ್ ಕಡಬ) newskadaba.com  ವಾಷಿಂಗ್ಟನ್, ಸೆ. 5. ಉತ್ತರ ಜಾರ್ಜಿಯಾದ ಪ್ರೌಢಶಾಲೆಯಲ್ಲಿ ನಡೆದ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ, ಒಂಬತ್ತು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಶಂಕಿತನನ್ನು 14 ವರ್ಷದ ಕೋಲ್ಟ್ ಗ್ರೇ ಎಂದು ಗುರುತಿಸಲಾಗಿದೆ. ಬಲಿಯಾದವರನ್ನು ಮೇಸನ್ ಶೆರ್ಮರ್‌ಹಾರ್ನ್, (14) ಕ್ರಿಶ್ಚಿಯನ್ ಅಂಗುಲೋ, (14) ಮತ್ತು ಶಿಕ್ಷಕರಾದ ರಿಚರ್ಡ್ ಆಸ್ಪಿನ್‌ವಾಲ್, (39) ಮತ್ತು ಕ್ರಿಸ್ಟಿನಾ ಇರಿಮಿ, (53) ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಎಲ್ಲಾ ಒಂಬತ್ತು ಜನರಿಗೆ ಗಾಯಗಳಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಆಪಾದಿತ

ಪ್ರೌಢಶಾಲೆಯಲ್ಲಿ ಗುಂಡಿನ ದಾಳಿಗೆ ನಾಲ್ವರು ಬಲಿ: ಒಂಬತ್ತು ಮಂದಿಗೆ ಗಾಯ  14 ವರ್ಷದ ಶಂಕಿತ ಆರೋಪಿ ಅರೆಸ್ಟ್..!     Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿವೃತ್ತ ಡಿಸಿಪಿ ಜಿ.ಎ.ಬಾವಾರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ

(ನ್ಯೂಸ್ ಕಡಬ) newskadaba.com  ವರ್ಜೀನಿಯಾ, ಸೆ. 4. ಅಮೇರಿಕ ಕನ್ನಡ ಕೂಟಗಳ ಆಗರ (ಅಕ್ಕ) ನಡೆಸುವ ಪ್ರತಿಷ್ಠಿತ 12ನೇ ವಿಶ್ವ ಕನ್ನಡ ಸಮೇಳನದಲ್ಲಿ ಅಕ್ಕ ಸಮ್ಮೇಳನ ಸಮಿತಿ ಮತ್ತು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಜಂಟಿಯಾಗಿ ಕರ್ನಾಟಕದ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ರಾಷ್ಟ್ರಪತಿಗಳ ಚಿನ್ನದ ಪದಕ ವಿಜೇತ ನಿವೃತ್ತ ಡಿಸಿಪಿ ಜಿ.ಎ.ಬಾವಾ ಅವರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ ನೀಡಿ ಸನ್ಮಾನಿಸಿದೆ. ಕರ್ನಾಟಕ ಪೋಲೀಸ್ ಇಲಾಖೆಯಲ್ಲಿ ಮೂವತ್ತಾರು ವರ್ಷಗಳ ಸುದೀರ್ಘ ಪಯಣದಲ್ಲಿ ಅಪ್ರತಿಮ

ನಿವೃತ್ತ ಡಿಸಿಪಿ ಜಿ.ಎ.ಬಾವಾರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸ್ಟಿರಾಯ್ಡ್ ಎಫೆಕ್ಟ್-  ಯುವ ಬಾಡಿಬಿಲ್ಡರ್‌ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com  ಬ್ರೆಜಿಲ್, ಸೆ. 4. ಬ್ರೆಜಿಲ್ ನ ಯುವ ದೇಹದಾರ್ಢ್ಯಪಟು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಭಾನುವಾರ (ಸೆ.01) ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮ್ಯಾಥ್ಯೂಸ್ ಪವ್ಲಾಕ್(19ವರ್ಷ) ಕೇವಲ ಐದು ವರ್ಷಗಳಲ್ಲಿ ತನ್ನ ದೇಹವನ್ನು ಕಟ್ಟುಮಸ್ತುಗೊಳಿಸಿ ಯುವ ದೇಹದಾರ್ಢ್ಯ ಪಟುವಾಗಿ ಬೆಳೆದಿದ್ದ. ದೇಹದಾರ್ಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಬಾಡಿಬಿಲ್ಡರ್‌ ವಲಯದಲ್ಲಿ ಯುವ ತಾರೆಯಾಗಿ ಗಮನ ಸೆಳೆದಿದ್ದರು. 2023ರಲ್ಲಿ ನಡೆದ U23 ಸ್ಪರ್ಧೆಯಲ್ಲಿ ಮ್ಯಾಥ್ಯೂ ವಿಜೇತನಾಗಿದ್ದರು. ಇತ್ತೀಚೆಗೆ ನಡೆದ ಬ್ರೆಜಿಲ್ ನ ಸ್ಥಳೀಯ ಸ್ಪರ್ಧೆಗಳಲ್ಲಿ ನಾಲ್ಕನೇ

ಸ್ಟಿರಾಯ್ಡ್ ಎಫೆಕ್ಟ್-  ಯುವ ಬಾಡಿಬಿಲ್ಡರ್‌ ಹೃದಯಾಘಾತದಿಂದ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com  ಬಂದರ್ ಸೆರಿ ಬೇಗವಾನ್, ಸೆ. 04.  ಎರಡು ದಿನದ ಭೇಟಿಗಾಗಿ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಬ್ರೂನೈಯ ಸುಲ್ತಾನಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಮೋದಿ ಬ್ರೂನೈಗೆ ಆಗಮಿಸಿದ್ದಾರೆ. ನಮ್ಮ ರಾಜತಾಂತ್ರಿಕ ಸಂಬಂಧದ 40 ವರ್ಷಗಳ ಸಂಭ್ರಮಾಚರಣೆಯಲ್ಲಿ ನಮ್ಮ ಐತಿಹಾಸಿಕ ಸಂಬಂಧವನ್ನು ಹೊಸ ಎತ್ತರಕ್ಕೆ ಏರಿಸಲು ಇದೊಂದು ಸುಸಂದರ್ಭವಾಗಿದೆ ಎಂದು ಮೋದಿ ಹೇಳಿದ್ದಾರೆ. ಬ್ರೂನೈಗೆ ಭಾರತೀಯ ಪ್ರಧಾನಿಯ ಮೊದಲ ದ್ವಿಪಕ್ಷೀಯ ಪ್ರವಾಸ

ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಾಹನ ಅಪಘಾತ- 4 ಭಾರತೀಯರು ಮೃತ್ಯು..!

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ಟೆಕ್ಸಾಸ್‌ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್ ನ ಬೆಂಟೊನ್‌ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ವಾಹನ ಅಪಘಾತ- 4 ಭಾರತೀಯರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top