IPS

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ […]

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ Read More »

ಕರ್ನಾಟಕ

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ತುಳುನಾಡಿನ ಜನಪ್ರಿಯ ಭಾಷೆಯಾದ ತುಳುವನ್ನು ಕೇವಲ ಮೂರು ತಿಂಗಳಲ್ಲಿ ಕಲಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರು ಮಾದರಿಯಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಸುಧೀರ್ ಕುಮಾರ್ ರೆಡ್ಡಿಯವರು ಕಳೆದ ಆರು ತಿಂಗಳ ಹಿಂದೆ ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸುವಾಗ ತೆಲುಗು, ತಮಿಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದ್ದರು. ಆದರೆ ಕೆಲವು ಹಿರಿಯರು ಕನ್ನಡ ಭಾಷೆ ಮಾತನಾಡಲಾಗದೆ ತಮ್ಮ ಸಮಸ್ಯೆಗಳನ್ನು ತಿಳಿಸಲು ಚಡಪಡಿಸುತ್ತಿದ್ದುದನ್ನು

ಮೂರೇ ತಿಂಗಳಲ್ಲಿ ತುಳು ಕಲಿತ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ► ತುಳು ಭಾಷೆಯ ವ್ಯಾಮೋಹದಿಂದ ಮನೆಯಲ್ಲೂ ತುಳುಭಾಷೆ Read More »

ಕರಾವಳಿ

ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ.4. ದತ್ತಜಯಂತಿಯ ಕೊನೆಯ ದಿನವಾದ ರವಿವಾರದಂದು ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆಯೇ ಪೆಟ್ರೋಲ್ ಬಾಂಬ್ ಪ್ರಯೋಗ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈ ತಿಳಿಸಿದ್ದಾರೆ. ಅವರು ಸೋಮವಾರ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರದ ತಮಿಳು ಕಾಲನಿಯ ಬಳಿಯ ಮಾರ್ಕೆಟ್ ರಸ್ತೆಯಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಕಿಡಿಗೇಡಿಗಳು

ದತ್ತಜಯಂತಿ ಆಚರಣೆಯ‌‌ ನಂತರ ಪೆಟ್ರೋಲ್ ಬಾಂಬ್ ಪ್ರಯೋಗ ► 5 ಪೆಟ್ರೋಲ್ ಬಾಂಬ್ ಸಹಿತ 13 ಮಂದಿ ವಶಕ್ಕೆ: ಎಸ್ಪಿ ಅಣ್ಣಾಮಲೈ Read More »

ಕರ್ನಾಟಕ

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ ► ಅಪಪ್ರಚಾರ ನಡೆಸಿದರೆ ಕಠಿಣ ಕಾನೂನು ಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.13. ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಸರಕಾರ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ. ಈ ಬಗ್ಗೆ ಅಪಪ್ರಚಾರ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಆರಕ್ಷಕ ಮಹಾನಿರೀಕ್ಷಕ ಆರ್.ಕೆ‌. ದತ್ತ ಸ್ಪಷ್ಟಪಡಿಸಿದರು. ಶನಿವಾರದಂದು ರಾಜ್ಯ ಪೊಲೀಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗಣೇಶ ಹಬ್ಬ ಆಚರಣೆಗೆ ಸರಕಾರವು ಡೆಪಾಸಿಟ್ ಇಟ್ಟು ಗಣೇಶ ಕೂರಿಸುವಂತೆ ಸೂಚಿಸಿದೆ ಎಂಬ ಹೇಳಿಕೆ ನೀಡಿದೆ ಎಂದು ಕೆಲವರು ಅಪಪ್ರಚಾರ

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ ► ಅಪಪ್ರಚಾರ ನಡೆಸಿದರೆ ಕಠಿಣ ಕಾನೂನು ಕ್ರಮ Read More »

ಕರ್ನಾಟಕ

ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07. ನೂತನ ಪಶ್ಚಿಮ ವಲಯ ಐಜಿಪಿಯಾಗಿ 1998ರ ಬ್ಯಾಚಿನ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ರವರನ್ನು ನೇಮಕಗೊಳಿಸಿ ಆದೇಶ ನೀಡಿದೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಹರಿಶೇಖರನ್ ರವರನ್ನು ಕೇಂದ್ರ ವಿಭಾಗ ಬೆಂಗಳೂರಿಗೆ ವರ್ಗಾಯಿಸಿರುವ ವರ್ಗಾಯಿಸಿರುವ ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಿದೆ.

ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ Read More »

ಕರ್ನಾಟಕ
Scroll to Top