ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌

(ನ್ಯೂಸ್‌ ಕಡಬ) newskadaba.com,: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಟಿಡಿಬಿ ಮಾಜಿ ಸದಸ್ಯ ಕೆ ಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌‍ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್‌ ವಿಶ್ವಂ ಹೇಳಿದ್ದಾರೆ. ದಾಸ್‌‍ ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಮಾಡುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ವಿಶ್ವಂ ಸುದ್ದಿಗಾರರಿಗೆ ತಿಳಿಸಿದರು.ಅವರು ಆದರ್ಶ ಕಮ್ಯುನಿಸ್ಟ್‌‍. ಆದರೆ, ಅವರು ಯಾವುದೇ ಅಜಾಗರೂಕ ತಪ್ಪು ಮಾಡಿದ್ದಾರೆಯೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ತನಿಖೆ ಮುಂದುವರಿಯಲಿ ಎಂದು ಅವರು ಹೇಳಿದರು. […]

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್