Iskon

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ನ. 27.  ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕರ ಬಂಧನವಾಗಿರುವುದು ತೀರಾ ಕಳವಳಕಾರಿ ಸಂಗತಿಯಾಗಿದ್ದು, ಇದು ಅತ್ಯಂತ ಖಂಡನೀಯ ವಿಚಾರವಾಗಿದೆ ಎಂದು ಉಡುಪಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದ ಇಸ್ಕಾನ್ ಗುರು ಚಿಣ್ಮೊಯ್ ದಾಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಬಂಧಿಸಿದ ವಿಚಾರವನ್ನು ಅವರು ತೀವ್ರವಾಗಿ ಖಂಡಿಸಿ, ಮಾತನಾಡುತ್ತಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿ ಸಮರ್ಥನೀಯವಲ್ಲ. ಬಾಂಗ್ಲಾದೇಶ ಎಲ್ಲಾ ಧರ್ಮಯರಿಗೂ ಅವಕಾಶ […]

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ Read More »

ಕರಾವಳಿ

ಕಡಬ ತಾಲೂಕಿಗೆ ಆಗಮಿಸಿದ ಇಸ್ಕಾನ್ ಧರ್ಮ ಪ್ರಚಾರಾರ್ಥ ಪಾದಯಾತ್ರೆ ► ಜನಾಕರ್ಷಣೆಯಾಗಿರುವ ಗಜ ಗಾತ್ರದ ಬೃಹತ್ ಎತ್ತುಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಇಸ್ಕಾನ್ ಸಂಸ್ಥೆಯು ಧರ್ಮ ಪ್ರಚಾರಾರ್ಥ ಹಾಗೂ ಹರಿನಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ 34 ನೇ ವರ್ಷದ ಅಖಿಲ ಭಾರತ ಪಾದಯಾತ್ರೆ ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರದಂದು ತಲುಪಲಿದೆ. 1984 ರಲ್ಲಿ ಪ್ರಾರಂಭವಾದ ಈ ರಥಯಾತ್ರೆಯು 5 ಬಾರಿ ಭಾರತ ದೇಶವನ್ನು ಪ್ರದಕ್ಷಿಣೆಗೈದಿದ್ದು, 6 ಸಲ ಕರ್ನಾಟಕ ರಾಜ್ಯವನ್ನು ಪ್ರವೇಶಿಸಿದೆ. ದ್ವಾರಕೆಯಿಂದ ಹೊರಟು ಕುರುಕ್ಷೇತ್ರ ಬದರಿನಾಥ, ಹರಿದ್ವಾರ, ವೃಂದಾವನ, ಮಾಯಾಪುರ,

ಕಡಬ ತಾಲೂಕಿಗೆ ಆಗಮಿಸಿದ ಇಸ್ಕಾನ್ ಧರ್ಮ ಪ್ರಚಾರಾರ್ಥ ಪಾದಯಾತ್ರೆ ► ಜನಾಕರ್ಷಣೆಯಾಗಿರುವ ಗಜ ಗಾತ್ರದ ಬೃಹತ್ ಎತ್ತುಗಳು Read More »

ರಾಷ್ಟ್ರೀಯ ನ್ಯೂಸ್
Scroll to Top