Isro

ಚಂದ್ರನ ವೀಕ್ಷಣೆಗೆ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ- ಚಂದ್ರಯಾನ-3ರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ

(ನ್ಯೂಸ್ ಕಡಬ) newskadaba.com ಇಸ್ಲಾಮಾಬಾದ್‌, ಜು. 19. ಭಾರತದ ಮಹತ್ವಾಕಾಂಕ್ಷೆಯಾದ ಚಂದ್ರಯಾನ-3 ರ ಕುರಿತು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಮಾಜಿ ಸಚಿವ ಫವಾದ್‌ ಚೌಧರಿ, ಚಂದ್ರನ ವೀಕ್ಷಣೆಗಾಗಿ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದೀಗ ಫವಾದ್ ಚೌದರಿ ಅವರ ಸಂದರ್ಶನದ ವೀಡಿಯೋ ತುಣುಕೊಂದು ಎಲ್ಲೆಡೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅವರು ಇಸ್ರೋ ಸಂಸ್ಥೆ ನಡೆಸಿದ ಚಂದ್ರನ ಕಾರ್ಯಾಚರಣೆಗೆ ಸಂಬಂಧಿಸಿದ ಪ್ರಶ್ನೆಗೆ, ಬಾಹ್ಯಾಕಾಶದಲ್ಲಿ ಚಂದ್ರನ ಸ್ಥಾನ ಏನೆಂದು ನಮಗೆ ಗೊತ್ತಿದೆ. ಯಾವಾಗ ಹುಟ್ಟುತ್ತಾನೆ, […]

ಚಂದ್ರನ ವೀಕ್ಷಣೆಗೆ ಇಷ್ಟೊಂದು ಕಸರತ್ತು ಮಾಡುವ ಅಗತ್ಯವಿಲ್ಲ- ಚಂದ್ರಯಾನ-3ರ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಚಿವ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಸ್ರೋ ಸಂಸ್ಥೆಯಿಂದ ವಿವಿಧ ಸ್ಪರ್ಧೆ- ಜು. 20ರಂದು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಅಂತರಾಷ್ಟ್ರೀಯ ಚಂದ್ರ ದಿನಾಚರಣೆಯ ಪ್ರಯುಕ್ತ ಇಸ್ರೋ ಸಂಸ್ಥೆಯು ರಾಜ್ಯದ 8 ರಿಂದ  12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್‍ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ. ಆನ್‍ಲೈನ್ ಮಾದರಿಯ ರಸಪ್ರಶ್ನೆ 30 ಬಹು ಆಯ್ಕೆಯ ಪ್ರಶ್ನೆಗಳನ್ನು ಹೊಂದಿದ್ದು, ಪ್ರತಿ ಸರಿ ಉತ್ತರಕ್ಕೆ +2 ಅಂಕ ಮತ್ತು ತಪ್ಪು ಉತ್ತರಕ್ಕೆ-1 ಅಂಕವಿದ್ದು, 15 ನಿಮಿಷಗಳ ಕಾಲಾವಕಾಶವಿರುತ್ತದೆ. ಚಂದ್ರನ ಪರಿಶೋಧನೆ (ಸಮನ್ವಯ ಮತ್ತು ಸುಸ್ಥಿರತೆ) ಮೂಲ ಪೋಸ್ಟರ್/ಪೇಂಟಿಂಗ್‍ನ ಒಂದು ಸ್ಕ್ಯಾನ್ ಮಾಡಿದ ಪ್ರತಿಯನ್ನು

ಇಸ್ರೋ ಸಂಸ್ಥೆಯಿಂದ ವಿವಿಧ ಸ್ಪರ್ಧೆ- ಜು. 20ರಂದು ಕೊನೆಯ ಅವಕಾಶ Read More »

ರಾಷ್ಟ್ರೀಯ ನ್ಯೂಸ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 14. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದಿಂದ ಇಂದುಚಂದ್ರಯಾನ -3 ಉಡಾವಣೆಯು ಯಶಸ್ವಿಯಾಗಿ ನೆರವೇರಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಇದು ಆಗಸ್ಟ್ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ತಲುಪಲಿದ್ದು, ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ. ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಡಲಾಗಿದೆ. ಚಂದ್ರಯಾನ-3 ಮಿಷನ್

ನಭಕ್ಕೆ‌ ಚಿಮ್ಮಿದ ಗಗನನೌಕೆ ಚಂದ್ರಯಾನ-3 ಉಡಾವಣೆ ಯಶಸ್ವಿ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು

(ನ್ಯೂಸ್ ಕಡಬ) newsmadaba.com ನವದೆಹಲಿ, ಜು. 13. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ಉಡಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಈಗಾಗಲೇ 24 ಗಂಟೆಗಳ ಉಡಾವಣಾ ಪೂರ್ವಾಭ್ಯಾಸ ಪ್ರಕ್ರಿಯೆ ಪೂರ್ಣಗೊಂಡಿದೆ. ಇಂದಿನಿಂದಲೇ ಈ ಕಾರ್ಯಾಚರಣೆಗೆ ಕೌಂಟ್ ಡೌನ್ ಶುರುವಾಗಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜುಲೈ 14ರ ಶುಕ್ರವಾರದಂದು ಮಧ್ಯಾಹ್ನ 2:35 ಕ್ಕೆ ಲಾಂಚ್ ವೆಹಿಕಲ್ ಮಾರ್ಕ್-III (LVM 3) ನಿಂದ ಮಿಷನ್ ಅನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 24 ಗಂಟೆಗಳ ‘ಉಡಾವಣೆ ರೀಹರ್ಸಲ್’ ಪೂರ್ಣಗೊಂಡಿರುವುದಾಗಿ ಇಸ್ರೋ ಟ್ವೀಟ್ ಮಾಡಿದೆ. ಚಂದ್ರಯಾನ-3, ಚಂದ್ರಯಾನ-2

ಚಂದ್ರಯಾನ-3ರ 24 ಗಂಟೆಗಳ ರಿಹರ್ಸಲ್ ಪೂರ್ಣ- ಉಡಾವಣೆಗೆ ಕೌಂಟ್ ಡೌನ್ ಶುರು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 10. ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್(83) ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ

ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಗೆ ಹೃದಯಾಘಾತ- ಶ್ರೀಲಂಕಾದಿಂದ ಬೆಂಗಳೂರಿಗೆ ಏರ್-ಲಿಫ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶ ವಿಜ್ಞಾನಿ ಉಡುಪಿ ರಾಮಚಂದ್ರ ರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.24. ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋದ ಮಾಜಿ ಮುಖ್ಯಸ್ಥ ಪದ್ಮವಿಭೂಷಣ ಉಡುಪಿ ರಾಮಚಂದ್ರ ರಾವ್​ (85) ಸೋಮವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ವಿಧಿವಶರಾಗಿದರು. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಜಾನೆ 2.30ರ ಸುಮಾರಿಗೆ ಕೊನೆಯುಸಿರೆಳಿದಿದ್ದಾರೆ. ಭೌತಿಕ ಸಂಶೋಧನಾ ಪ್ರಯೋಗಾಲಯ ಆಡಳಿತ ಮಂಡಳಿ ಹಾಗೂ ತಿರುವನಂತಪುರದ ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಅವರು ನಿವೃತ್ತರಾದ ಬಳಿಕವೂ ಹಲವು ಮಹತ್ವದ ಯೋಜನೆಗಳ ಭಾಗವಾಗಿದ್ದರು. ಲಕ್ಷ್ಮೀನಾರಾಯಣ ರಾವ್ ಹಾಗೂ

ಬಾಹ್ಯಾಕಾಶ ವಿಜ್ಞಾನಿ ಉಡುಪಿ ರಾಮಚಂದ್ರ ರಾವ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್
Scroll to Top