IT company

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ

(ನ್ಯೂಸ್ ಕಡಬ) newskadaba.com ಡಿ. 25  ಬಂಟ್ವಾಳ: ಮಂಗಳೂರು ಹಲವು ತಾಂತ್ರಿಕ ವಿದ್ಯಾಲಯಗಳಿಗೆ ಕ್ಯಾಂಪಸ್ ಆಯ್ಕೆಗಾಗಿ ಬರುವ ಬಹುರಾಷ್ಟಿಯ ಕಂಪನಿಗಳು ಈ ಭಾಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ವಿಶ್ವಾಸವಿರಿಸಿಕೊಂಡಿರುವುದು ಅವರ ಪ್ರತಿಭೆ ಹಾಗೂ ಕಠಿನ ದುಡಿಮೆಯ ಕಾರಣಕ್ಕೆ.ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡುವ ಜತೆಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿರುವುದು ಕೂಡಾ ಅದಕ್ಕೆ ಕಾರಣ. ರಾಜ್ಯ ಸರಕಾರ “ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್’ ಕಾರ್ಯಕ್ರಮ ಯೋಜನೆಯನ್ನು ಸ್ಮಾರ್ಟ್ಸಿಟಿ ಮಂಗಳೂರು ನಗರಕ್ಕೂ ವಿಸ್ತರಣೆ ಮಾಡುವಂತೆ ಘೋಷಿಸಿತು. ಇದರಿಂದ ಮಂಗಳೂರು ನಗರದಲ್ಲಿ […]

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ Read More »

ಕರಾವಳಿ

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 12. ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪುಣೆಯ ಐಟಿ ಕಂಪನಿ ಉದ್ಯೋಗಿಯೋರ್ವನನ್ನು ಮುಂಬೈ ಕ್ರೈಂ ಬಾಂಚ್, ಪುಣೆಯಲ್ಲಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಸಾಗರ್ ಬರ್ವೆ(34) ಎಂದು ಗುರುತಿಸಲಾಗಿದೆ. ಈತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೊಲೆ ಬೆದರಿಕೆಗಳನ್ನು ಕಳುಹಿಸಲು ಎರಡು ನಕಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಿ, ವಾಟ್ಸಾಪ್ ಮೂಲಕ ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಅವರ ಮೊಬೈಲ್

ಶರದ್ ಪವಾರ್ ಗೆ ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಐಟಿ ಕಂಪನಿ ಉದ್ಯೋಗಿ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top