IT raid

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಕುರಿತು ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಾದ್ಯಂತ ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದರು. 2022ನೇ ಸಾಲಿನಲ್ಲಿ ಕಾರ್ಯಾಚರಣೆ ಕೈಗೊಂಡ ಸಬ್ ರಿಜಿಸ್ಟ್ರಾರ್ ಗಳಿಗೆ ಮತ್ತೆ ದಿಢೀರ್ ಭೇಟಿ ನೀಡಿದಾಗಲೂ ಅದೇ ನ್ಯೂನತೆ ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳನ್ನು […]

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ Read More »

ಕರ್ನಾಟಕ

ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ನವದೆಹಲಿ: ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲೇ ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೈಸೂರಿನ ದೇವೇಗೌಡ ವೃತ್ತದ ಬಳಿ ಇರುವ ಎಂ ಪ್ರೋ ಪ್ಯಾಲೇಸ್‌ ಸೇರಿದಂತೆ ವಿವಿಧೆಡೆ ಶೋಧ ನಡೆಸುತ್ತಿದ್ದಾರೆ.ಮೈಸೂರಿನಲ್ಲಿ ರಾಮಕೃಷ್ಣನಗರದಲ್ಲಿರುವ ಗುತ್ತಿಗೆದಾರ ರಾಮಕೃಷ್ಣೇಗೌಡ ಅವರ ಮನೆ ಮೇಲೂ ಐಟಿ ದಾಳಿ

ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ Read More »

ಕರ್ನಾಟಕ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರದಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ನ. 07 . ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಇವುಗಳ ಬೆಂಗಳೂರಿನ ಬ್ರ್ಯಾಂಚ್ ಆಫೀಸ್‌ಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಪನಿಗಳ ಮೇಲೆ ಐಟಿ ದಾಳಿ Read More »

ಕರ್ನಾಟಕ

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 04. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಉದ್ಯಮಿಗಳ ನಿವಾಸ, ಸಂಸ್ಥೆಗಳು, ಮನೆ ಹಾಗೂ ಕಛೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.

ತೆರಿಗೆ ವಂಚನೆ ಆರೋಪ – ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಮುಖಂಡ ಮಾಜಿ ಸಿ.ಎಂ. ಎಸ್. ಎಂ ಕೃಷ್ಣ ಸಂಬಂಧಿಗೆ ಐಟಿ ಶಾಕ್ ►ಕಾಫಿ ಡೇ ಒಡೆಯ ಕಛೇರಿಗೆ ಐಟಿ ಧಾಳಿ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಕಾಫಿ ಡೇ ಒಡೆಯ ಸಿದ್ಧಾರ್ಥ್’ಗೆ ಸೇರಿದ ಹಲವು ಕಚೇರಿಗಳ ಮೇಲೆ ಗುರುವಾರ ಐಟಿ ದಾಳಿ ನಡೆದಿದೆ. ಸಿದ್ಧಾರ್ಥ್ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ  ಅವರ ಅಳಿಯ. ಡಿಕೆಶಿ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸಿಕ್ಕ ಮಹತ್ವದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಹಿಂದೆ ಮಾಜಿ ಕೇಂದ್ರ ಸಚಿವ ಚಿದಂಬರಂ ಪುತ್ರ ಕಾರ್ತಿಕ್ ಚಿದಂಬರಂ ಕಚೇರಿ ಮೇಲೂ ದಾಳಿ ನಡೆದ ಸಂದರ್ಭದಲ್ಲಿ ಸಿದ್ದಾರ್ಥ್’ಗೆ

ಬಿಜೆಪಿ ಮುಖಂಡ ಮಾಜಿ ಸಿ.ಎಂ. ಎಸ್. ಎಂ ಕೃಷ್ಣ ಸಂಬಂಧಿಗೆ ಐಟಿ ಶಾಕ್ ►ಕಾಫಿ ಡೇ ಒಡೆಯ ಕಛೇರಿಗೆ ಐಟಿ ಧಾಳಿ…!!! Read More »

ಕರ್ನಾಟಕ
Scroll to Top