IT ride

ರಾಜ್ಯದಲ್ಲಿ ಮತ್ತೆ ಐಟಿ ದಾಳಿ ➤ ಮಾಜಿ ಶಾಸಕರ ಆಪ್ತರ ಮನೆಯ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 05. ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದ್ದು, ಚಿತ್ರದುರ್ಗದ ಜಿಲ್ಲೆಯಲ್ಲಿ ರಾಜ್ಯದ ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡ ಹುಬ್ಬಳ್ಳಿಯಿಂದ ಬಂದು ದಾಳಿ ನಡೆಸಿದ್ದು, […]

ರಾಜ್ಯದಲ್ಲಿ ಮತ್ತೆ ಐಟಿ ದಾಳಿ ➤ ಮಾಜಿ ಶಾಸಕರ ಆಪ್ತರ ಮನೆಯ ಮೇಲೆ ದಾಳಿ Read More »

ಕರ್ನಾಟಕ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30, ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುವ ವಿಜಯ್ ಮುಳಗುಂದ ರವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ಮಾಡಿದೆ. ವಿಜಯ್ ಮುಳಗುಂದ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿದ್ದು, ಇವರು ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತರಾಗಿರುತ್ತಾರೆ. ಗುಜರಾತ್’ನ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಆತಿಥ್ಯ  ಜವಾಬ್ದಾರಿಯನ್ನು ನಿಭಾಯಿಸಿದವರಲ್ಲಿ ವಿಜಯ್ ಮುಳಗುಂದ ಕೂಡ ಒಬ್ಬರಾಗಿದ್ದರು. ಎಸ್.ಎಂ. ಕೃಷ್ಣ ಆಡಳಿತದ ಅವಧಿಯಲ್ಲಿ ಕಾವೇರಿ ಹ್ಯಾಂಡ್’ಲೂಮ್ ಅಧ್ಯಕ್ಷರಾಗಿದ್ದರು. ಒರಾಯನ್ ಮಾಲ್ ಸಮೀಪವಿರುವ ಮುಳಗುಂದ ಅವರ ಮನೆ ಮೇಲೆ ದಾಳಿ

KPCC ಕಾರ್ಯದರ್ಶಿ ವಿಜಯ್ ಮುಳಗುಂದ ಮನೆಗೆ ಐಟಿ ದಾಳಿ ►ಡಿಕೆಶಿ ಆಪ್ತರ ಮೇಲೆ ಮುಂದುವರೆದ ಶೋಧ ಕಾರ್ಯ Read More »

ಕರ್ನಾಟಕ
Scroll to Top