it

ಆದಾಯ ತೆರಿಗೆದಾರರೇ ಗಮನಿಸಿ – ಐಟಿ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 20. ಆದಾಯ ತೆರಿಗೆದಾರರಿಗೆ ಹಣಕಾಸು ಸಚಿವಾಲಯವು ಮಹತ್ವದ ಮಾಹಿತಿಯೊಂದನ್ನು ಹೊರಡಿಸಿದ್ದು, 2023ರ ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು ತಿಂಗಳ ಅವಧಿಯು ಏಪ್ರಿಲ್ 1 ರಂದು ಪ್ರಾರಂಭವಾಗಿ ಜುಲೈ 31 ರಂದು ಕೊನೆಗೊಳ್ಳುತ್ತದೆ. ಈ ನಿಗದಿತ ಸಮಯದೊಳಗೆ ಐಟಿಆರ್ ಅನ್ನು ಸಲ್ಲಿಸದಿದ್ದಲ್ಲಿ ದಂಡವನ್ನು ಪಾವತಿಸಬೇಕಾಗುತ್ತದೆ ಮತ್ತು ನೀವು ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಪಡೆಯಬಹುದು. ಜುಲೈ 31 ರೊಳಗೆ ನೀವು ಐಟಿಆರ್ […]

ಆದಾಯ ತೆರಿಗೆದಾರರೇ ಗಮನಿಸಿ – ಐಟಿ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ        

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ  ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ರಾಜ್ಯ ಇಂಧನ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ನಿವಾಸ, ಕಾಂಗ್ರೆಸ್ ನಾಯಕರು ಹಾಗೂ ಗುಜರಾತ್ ನ ಶಾಸಕರು ತಂಗಿರುವ ರೆಸಾರ್ಟ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ಅವರ ‘ಕೆಂಕೇರಿ’ ನಿವಾಸ ಮತ್ತು ಕಚೇರಿ, ಅವರ ಆಪ್ತ ವಿಧಾನಪರಿಷತ್ ಸದಸ್ಯ ಕನಕಪುರದ ಎಸ್. ರವಿ ನಿವಾಸ, ಶಿವಕುಮಾರ್ ಸಹೋದರ ಸಂಸದ ಡಿ.ಕೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ Read More »

ಕರ್ನಾಟಕ
Scroll to Top