ಕಡಬ: 9&11 ವರ್ಗಾಯಿಸಲು ಲಂಚ ಸ್ವೀಕಾರ ➤ ಎಸಿಬಿ ಬಲೆಗೆ ಬಿದ್ದ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ತಾಯಿಯ ಹೆಸರಿನಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡುವುದಕ್ಕೆಂದು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರು ಸೋಮವಾರದಂದು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರೇಮ್ ಸಿಂಗ್ ನಾಯಕ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಐತ್ತೂರು ಗ್ರಾಮದ ಶಾಹುಲ್ ಹಮೀದ್ ಎಂಬವರು ತನ್ನ ತಾಯಿಯ ಹೆಸರಿನಿಂದ ತನ್ನ ಹೆಸರಿಗೆ 9&11 ವರ್ಗಾಯಿಸಲೆಂದು ಅರ್ಜಿ ಸಲ್ಲಿಸಿದ್ದು, ಈ ವೇಳೆ […]

ಕಡಬ: 9&11 ವರ್ಗಾಯಿಸಲು ಲಂಚ ಸ್ವೀಕಾರ ➤ ಎಸಿಬಿ ಬಲೆಗೆ ಬಿದ್ದ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ Read More »

ಕರಾವಳಿ