Ivan d’souza

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 28. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು ಕೊಳ್ನಾಡು ಗ್ರಾಮದ ಪರ್ತಿಪ್ಪಾಡಿಯ ದಿನೇಶ್ ಕುಡ್ತಮುಗೇರು (20) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ

ಐವನ್ ಓರ್ವ ಭಯೋತ್ಪಾದಕ, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಿರುಗೇಟು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23.  ಐವನ್‌ ಡಿಸೋಜಾ ಒಬ್ಬ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್‌ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಸವಾಲನ್ನು ಹಾಕಿರುವುದಾಗಿ ವರದಿಯಾಗಿದೆ.   ಕಾಂಗ್ರೆಸ್‌ನ ತಪ್ಪನ್ನು ಎತ್ತಿ ತೋರಿಸಿದವರಿಗೆ ರೌಡಿಶೀಟರ್‌ ತೆರೆಯೋದು ಇವರ ಕೆಲಸ. ಇಂತಹ ದೇಶದ್ರೋಹಿಗಳ ವಿರುದ್ಧ ಧ್ವನಿಯೆತ್ತಿದರೆ ರೌಡಿಶೀಟರ್‌ ಕೇಸು ಹಾಕುವುದು ನಿಮ್ಮ ಡಿಎನ್‌ಎಯಲ್ಲೇ ಇದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಮಾಧ್ಯಮವೊಂದಕ್ಕೆ ಮಾಹಿತಿಯನ್ನು ನೀಡಿರುವ ಕುರಿತು ವರದಿಯಾಗಿದೆ. ರಾಜ್ಯಪಾಲರ ವಿರುದ್ಧ ಮಾತನಾಡಿದ,

ಐವನ್ ಓರ್ವ ಭಯೋತ್ಪಾದಕ, ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ತಿರುಗೇಟು Read More »

ಕರಾವಳಿ, ಕರ್ನಾಟಕ

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್ ಡಿ ಸೋಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ

ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು Read More »

ಕರಾವಳಿ, ಕರ್ನಾಟಕ
Scroll to Top