J.D.S. NEWS KADABA

ಬಂಗಾರ ಪ್ರಿಯರಿಗೆ ಶಾಕ್: ಇಂದು ಚಿನ್ನದ ದರ ಮತ್ತೆ ಜಂಪ್!

(ನ್ಯೂಸ್‌ ಕಡಬ) newskadaba.com,  ಆ.12 :  ಬೆಂಗಳೂರು ಸೇರಿದಂತೆ ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗದೆ ಸ್ಥಿರತೆ ಕಾಯ್ದುಕೊಂಡಿದೆ.   🟡 22 ಕ್ಯಾರಟ್ ಚಿನ್ನದ ದರ 1 ಗ್ರಾಂ: ₹14,195 (₹95 ಏರಿಕೆ), 8 ಗ್ರಾಂ: ₹1,13,560, 10 ಗ್ರಾಂ: ₹1,41,950, 100 ಗ್ರಾಂ: ₹14,19,500 ಕ್ಯಾರಟ್ ಚಿನ್ನದ ದರ (ಅಪರಂಜಿ / ಅಪರ ಶುದ್ಧ ಚಿನ್ನ): 1 ಗ್ರಾಂ: ₹15,486 (₹104 ಏರಿಕೆ), 8 ಗ್ರಾಂ: […]

ಬಂಗಾರ ಪ್ರಿಯರಿಗೆ ಶಾಕ್: ಇಂದು ಚಿನ್ನದ ದರ ಮತ್ತೆ ಜಂಪ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ!

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ! Read More »

ಕರಾವಳಿ, ಕರ್ನಾಟಕ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ಇದನ್ನು ವಿರೋಧಿಸಿ ರಾಜ್ಯ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬುಧವಾರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್ Read More »

ಕರ್ನಾಟಕ

ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 07. ಹಿಟ್ ಆಂಡ್ ರನ್ ಗೆ ಬೈಕ್ ಸವಾರನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಶಾಸಕ ಹರತಾಳು ಹಾಲಪ್ಪ ಅವರ ಸ್ಟಿಕ್ಕರ್‌ ಹೊಂದಿದ್ದ ಕಾರೊಂದು ಬೈಕ್‌ ಸವಾರನಿಗೆ ಢಿಕ್ಕಿಯಾಗಿದ್ದು, ಪರಿಣಾಮ ಕೆಳಕ್ಕೆ ಬಿದ್ದ ಸವಾರನ ತಲೆಮೇಲೆ ಕಾರು ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೈಕ್‌ ಸವಾರನ ತಲೆಮೇಲೆ ಹರಿದ ಶಾಸಕನ ಕಾರು ➤ ಸವಾರ ಸ್ಥಳದಲ್ಲೇ ಮೃತ್ಯು ! Read More »

ಕರ್ನಾಟಕ

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                      

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 21. ಬೈಕ್ ಮತ್ತು ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಬಾಬುಜಿ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ.

(ನ್ಯೂಸ್ ಕಡಬ) newskadaba.com ಕಡಬ, ಜ.15. ಕಡಬ: ಜಾತ್ಯಾತೀತ ಜನತಾದಳದ ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಉಪನ್ಯಾಸಕ ಡಾ| ತಿಲಕ್ ಎ.ಎ. ನೇಮಕಗೊಂಡಿದ್ದಾರೆ.ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ಆದೇಶದಂತೆ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಅವರ ಅನುಮತಿ ಪಡೆದು ಕಡಬ ತಾಲೂಕು ಜೆ.ಡಿ.ಎಸ್. ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ಅವರು ಡಾ| ತಿಲಕ್ ಅವರನ್ನು ನೇಮಕೊಳಿಸಿ ಆದೇಶಿಸಿದ್ದಾರೆ.

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ. Read More »

ಕರಾವಳಿ
Scroll to Top