Jagadeesh karanth

ಜಗದೀಶ್ ಕಾರಂತ್ ಗೆ ಜಾಮೀನು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.30. ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಸಾರ್ವಜನಿಕ ಬೆದರಿಕೆ ಹಿನ್ನೆಲೆಯಲ್ಲಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 15 ರಂದು ಪುತ್ತೂರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಠಾಣೆಯ ಎಸ್.ಐ. ಹಾಗೂ ಸಿಬ್ಬಂದಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಮತ್ತು ಸಾರ್ವಜನಿಕ ಬೆದರಿಕೆ ಹಾಕಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಕಾರಂತ್ […]

ಜಗದೀಶ್ ಕಾರಂತ್ ಗೆ ಜಾಮೀನು Read More »

ಕರಾವಳಿ

ಜಗದೀಶ್ ಕಾರಂತ ಶೀಘ್ರ ಬಿಡುಗಡೆಗೆ ಆಗ್ರಹ ► ಹಿಂಜಾವೇಯಿಂದ ರಾತ್ರಿ ಪುತ್ತೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.30. ಇತ್ತೀಚೆಗೆ ಹಿಂಜಾವೇ ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೋಮು ಪ್ರಚೋದನಾತ್ಮಕವಾಗಿ ಮಾತನಾಡಿದ ಜಗದೀಶ್ ಕಾರಂತರ ಬಂಧನವನ್ನು ವಿರೋಧಿಸಿ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಬಿಜೆಪಿ ಮತ್ತು ಸಂಘ ಪರಿವಾರದಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ರಾಜ್ಯ ಕಾರ್ಯದರ್ಶಿ ರಾಧಾ ಕೃಷ್ಣ ಅಡ್ಯಂತಾಯ, ಹಿಂದೂಗಳ ಪವಿತ್ರ ಗ್ರಂಥವಾದ ರಾಮಾಯಣ, ಮಹಾಭಾರತವನ್ನು ನಿಂದನೆ ಮಾಡಿದ ವೈದೇಹಿ, ಭಗವಾನ್ ಅಂತಹವರನ್ನು ಬಂಧಿಸುವ ತಾಕತ್ತಿಲ್ಲದ ಪೊಲೀಸರು ಹಿಂದೂಗಳ ಮತ್ತು ರಾಷ್ಟದ

ಜಗದೀಶ್ ಕಾರಂತ ಶೀಘ್ರ ಬಿಡುಗಡೆಗೆ ಆಗ್ರಹ ► ಹಿಂಜಾವೇಯಿಂದ ರಾತ್ರಿ ಪುತ್ತೂರಿನಲ್ಲಿ ಪ್ರತಿಭಟನೆ Read More »

ಕರಾವಳಿ

ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29. ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಕಾರಂತ್, ಗ್ರಾಮಾಂತರ ಠಾಣಾ ಎಸ್ಸೈ ಅಬ್ದುಲ್ ಖಾದರ್, ಎಎಸ್ಸೈ ರುಕ್ಮಾ ಹಾಗೂ ಚಂದ್ರ ಎನ್ನುವವರು ಹಿಂದೂ ನಾಯಕರನ್ನು ದಮನಿಸುವ ಕೃತ್ಯವನ್ನು ಮಾಡುತ್ತಿದ್ದಾರೆ ಎಂದು

ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ Read More »

ಕರಾವಳಿ
Scroll to Top