ಜಗದೀಶ್ ಕಾರಂತ್ ಗೆ ಜಾಮೀನು
(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.30. ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಸಾರ್ವಜನಿಕ ಬೆದರಿಕೆ ಹಿನ್ನೆಲೆಯಲ್ಲಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 15 ರಂದು ಪುತ್ತೂರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಠಾಣೆಯ ಎಸ್.ಐ. ಹಾಗೂ ಸಿಬ್ಬಂದಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಮತ್ತು ಸಾರ್ವಜನಿಕ ಬೆದರಿಕೆ ಹಾಕಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಕಾರಂತ್ […]
ಜಗದೀಶ್ ಕಾರಂತ್ ಗೆ ಜಾಮೀನು Read More »
ಕರಾವಳಿ


