jail

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. 2013ರಲ್ಲಿ ಸುಳ್ಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯ ಕಸಬಾ ಗ್ರಾಮದ ನಾರಾಜೆ ನಿವಾಸಿ ಹರೀಶ್ ನಾಯ್ಕ ಎಂಬವರ ಪತ್ನಿ ಪದ್ಮಾವತಿ ಮತ್ತು ಮನೆಗೆಲಸಕ್ಕೆಂದು ಬಂದಿದ್ದ ಟಿಪ್ಪರ್ ಚಾಲಕ ಹಿತೇಶ್ ಅವರನ್ನು ಬರ್ಬರವಾಗಿ ಕೊಲೆಗೈದಿದ್ದ ಅಜ್ಜಾವರ ಗ್ರಾಮದ ಮುಳಿಯ ನಿವಾಸಿ ವಸಂತ ಶೇರಿಗಾರ್ […]

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು Read More »

ಕರಾವಳಿ

ಮಂಗಳೂರು ಜೈಲಿಗೆ ಡಿಸಿಪಿ ನೇತೃತ್ವದಲ್ಲಿ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿರುವ ಡಿಸಿಪಿ ಹನುಮಂತರಾಯ ಹಾಗೂ ಸಿಬ್ಬಂದಿಗಳ ತಂಡ 2 ಮೊಬೈಲ್ ಗಳು, ಗಾಂಜಾ ಪ್ಯಾಕೇಟ್, ಪ್ಲಾಸ್ಟಿಕ್ ಬಾಟಲ್ ನಿಂದ ತಯಾರಿಸಿದ ಹುಕ್ಕಾ ರೀತಿಯ ವಸ್ತು, ಪಂಚ್, ರಾಡ್ ವಶಪಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಸುಮಾರು 6.30 ರಿಂದ 7.30 ರ ನಡುವೆ ಡಿಸಿಪಿ ಹನುಮಂತರಾಯರ ನೇತೃತ್ವದಲ್ಲಿ ದ.ಕ. ಜಿಲ್ಲೆಯ 50 ಮಂದಿ ಅಧಿಕಾರಿಗಳು, 129 ಮಂದಿ ಸಿಬ್ಬಂದಿಯೊಂದಿಗೆ ಈ ದಾಳಿ ನಡೆಸಲಾಗಿತ್ತು. ಜೈಲಿಗೆ

ಮಂಗಳೂರು ಜೈಲಿಗೆ ಡಿಸಿಪಿ ನೇತೃತ್ವದಲ್ಲಿ ದಾಳಿ Read More »

ಕರಾವಳಿ

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ನಟರಾಜನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯಲು ಜೈಲಧಿಕಾರಿಗಳಿಗೆ 2 ಕೋಟಿ ರುಪಾಯಿ ಲಂಚ ನೀಡಿದ್ದಾರೆಂದು ಕಾರಾಗೃಹ ಇಲಾಖೆಯ ಡಿಐಜಿಯಾಗಿರುವ ದಿಟ್ಟ ಐಪಿಎಸ್ ಆಫೀಸರ್ ರೂಪಾ ಡಿ. ಅವರು ಕಾರಾಗೃಹದ ಡಿಐಜಿಗೆ ಪತ್ರ ಬರೆದು ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಶಶಿಕಲಾ ನಟರಾಜನ್ ಅವರು ಏನೆಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಲು ಯಾರ್ಯಾರಿಗೆ ಲಂಚ ನೀಡಿದ್ದಾರೆ ಎಂದು ವಿವರಿಸಿ, ಅಕ್ರಮ

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ Read More »

ಕರ್ನಾಟಕ
Scroll to Top