jaipur

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ […]

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ

(ನ್ಯೂಸ್ ಕಡಬ) newskadaba.com ಜೈಪುರ 23: ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಗುಜರಾತಿ ಬೆಡಗಿ ರಿಯಾ ಸಿಂಘಾ  ಇವರು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಸಂತಸ ವ್ಯಕ್ತಪಡಿಸಿದ್ದಾರೆ.ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೈಪುರ, ಜು. 15. ಜೈಪುರ-ಮದರ್ ರೈಲ್ವೆ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವೆ ಗೂಡ್ಸ್ ರೈಲಿನ ಎರಡು ವ್ಯಾಗನ್‌ಗಳು ಶನಿವಾರದಂದು ಹಳಿತಪ್ಪಿದ ಪರಿಣಾಮ ಕನಿಷ್ಠ ಏಳು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಜೈಪುರ-ಮದರ್ ರೈಲ್ವೇ ವಿಭಾಗದ ಅಸಲ್ಪುರ್ ಜಾಬ್ನರ್ ಮತ್ತು ಹಿರ್ನೋಡಾ ನಿಲ್ದಾಣಗಳ ನಡುವಿನ ಈ ಪ್ರದೇಶವು ವಾಯುವ್ಯ ರೈಲ್ವೇಯ ಜೈಪುರ ವಿಭಾಗದ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಧಾವಿಸಿ,

ಹಳಿಬಿಟ್ಟ ಗೂಡ್ಸ್- ರೈಲು ಸಂಚಾರ ನಿಷೇಧ Read More »

ರಾಷ್ಟ್ರೀಯ ನ್ಯೂಸ್

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು

 (ನ್ಯೂಸ್ ಕಡಬ) newskadaba.com ಜೈಪುರ, ಜೂ. 21. ಹ್ಯಾಂಡ್‌ ಪಂಪ್‌ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ಪೈಪ್ ತಗುಲಿದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲೋಕೇಶ್ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ರಾಮ್‌ ವೀರ್, ಥಾನ್ ಸಿಂಗ್, ಹರಿ ಸಿಂಗ್ ಹಾಗೂ ಶಿಮ್ಲಾ ತೀವ್ರ ಸುಟ್ಟಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸೇಡಿ ಉಪವಿಭಾಗದ ವಿಜಯಕಾಪುರ ಗ್ರಾಮದಲ್ಲಿ ಹ್ಯಾಂಡ್ ಪಂಪ್ ದುರಸ್ತಿ ಕಾರ್ಯ

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ. ರೈಲ್ವೆ ನಿಲ್ದಾಣ ತಲುಪುವ

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top