jaleel murder case

ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 27. ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಎಸ್ಎಸ್ಎಫ್ ಹಾಗೂ ಎಸ್ ವೈಎಸ್ ಸಂಘಟನೆ ವತಿಯಿಂದ ಇಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ. 27 ಮಂಗಳವಾರದಂದು ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರಜಾಸತ್ತಾತ್ಮಕವಾಗಿ […]

ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ Read More »

ಕರಾವಳಿ

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬಂಧಿತರನ್ನು ನೈತಂಗಡಿ ಕೃಷ್ಣಾಪುರ ನಿವಾಸಿ ಶೈಲೇಶ್ ಯಾನೇ ಶೈಲೇಶ್ ಪೂಜಾರಿ, ಉಡುಪಿ ಹೆಜಮಾಡಿ ನಿವಾಸಿ ಸವೀನ್ ಕಾಂಚನ್ ಯಾನೇ ಮುನ್ನ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ.

ಮಂಗಳೂರು: ಜಲೀಲ್ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ
Scroll to Top