ಜಲಜೀವನ್ ಮಿಷನ್- ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಯೋಜನಾ ಬೆಂಬಲ ಸಂಪನ್ಮೂಲ ಸಂಸ್ಥೆ, ಗ್ರಾಮ್ಸ್- ರಾಯಚೂರು ಇವರ ಸಹಯೋಗದಲ್ಲಿ ಫೆ. 26 ರಂದು ಜಲಜೀವನ್ ಮಿಷನ್ ಯೋಜನೆಯ ಪ್ರಚಾರ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಚಾಲನೆ ನೀಡಿದರು. ನೀರಿನ ಸದ್ಬಳಕೆ, ಮಳೆ ನೀರಿನ ಕೊಯ್ಲು, ಬೂದು ನೀರಿನ ನಿರ್ವಹಣೆ […]
ಜಲಜೀವನ್ ಮಿಷನ್- ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ Read More »
ಕರಾವಳಿ