janardhan reddy

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು..!

(ನ್ಯೂಸ್ ಕಡಬ) newskadaba.com ಜೂ. 11. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.   ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯವು 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ಅರ್ಜಿಯ ವಾದಗಳನ್ನು ಮಂಗಳವಾರದಂದು ಆಲಿಸಿದ್ದ ಕೋರ್ಟ್ ಇಂದಿಗೆ ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೆ.ಲಕ್ಷ್ಮಣ್ ಅವರು ಸಿಬಿಐ ನ್ಯಾಯಾಲಯದ ತೀರ್ಪನ್ನು ತಾತ್ಕಾಲಿಕವಾಗಿ ತಡೆಹಿಡಿದು ತೀರ್ಪು […]

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನಾರ್ಧನ ರೆಡ್ಡಿ ಸಹಿತ 10 ಮಂದಿ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಲು ಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಹಿತ 10 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ. ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಿದೆ.

ಜನಾರ್ಧನ ರೆಡ್ಡಿ ಸಹಿತ 10 ಮಂದಿ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸಲು ಕೋರ್ಟ್ ಆದೇಶ Read More »

ಕರ್ನಾಟಕ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಆ .22, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ಶಾಲೆಗೆ ಕೊಲ್ಲೂರು ದೇವಾಲಯದ ದತ್ತು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಶಾಲೆಗೆ ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡುವುದರ ಮೂಲಕ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ  ಎಂದು ಹೇಳಿದ್ದಾರೆ. ಬೆಳಗ್ಗೆ ಶಾಲಾ ಪ್ರಾರ್ಥನ ಸಮಯದಲ್ಲಿ ಕಲ್ಲಡ್ಕ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ Read More »

ಕರಾವಳಿ
Scroll to Top