ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ
(ನ್ಯೂಸ್ ಕಡಬ) newskadaba.com ಕಡಬ,ಅ.7. ಕಡಬ ಹೋಬಳಿ ಮಟ್ಟದ ಮಾಸಿಕ ಜನಸಂಪರ್ಕ ಸಭೆ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯನ್ನು ಮದ್ಯಮುಕ್ತ ಗ್ರಾಮವನ್ನಾಗಿಸಲು ಗ್ರಾ.ಪಂ.ಮೂಲಕ ನೀಡಿದ ಮನವಿಯನ್ನು ಪುರಸ್ಕರಿಸಿ ಮದ್ಯಮುಕ್ತ ಗ್ರಾಮವನ್ನಾಗಿಸಲು ನಿರ್ಣಯಿಸಿದ ಘಟನೆ, ಐತ್ತೂರು ಗ್ರಾಮದ ಕೇನ್ಯ ಎಂಬಲ್ಲಿ ಸುಂದರ ನಾಯ್ಕರಿಗೆ 94ಸಿಯಲ್ಲಿ ಹಕ್ಕುಪತ್ರ ನೀಡುವಂತೆ ಆಗ್ರಹ, ಕುಟ್ರುಪ್ಪಾಡಿ ಗ್ರಾಮಸಹಾಯಕ ಹೊನ್ನಪ್ಪ ಗೌಡರನ್ನು ವರ್ಗಾಯಿಸುವಂತೆ ಹಾಗೂ ವರ್ಗಾಯಿಸದಂತೆ ಪರವಿರೋಧ ಚರ್ಚೆ ನಡೆಯಿತಲ್ಲದೆ 94ಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ […]
ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ Read More »
ಕರಾವಳಿ
