janasamparka sabhe

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ

(ನ್ಯೂಸ್ ಕಡಬ) newskadaba.com ಕಡಬ,ಅ.7. ಕಡಬ ಹೋಬಳಿ ಮಟ್ಟದ ಮಾಸಿಕ ಜನಸಂಪರ್ಕ ಸಭೆ ಸುಳ್ಯ ಶಾಸಕ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆಯಿತು. ನೂಜಿಬಾಳ್ತಿಲ ಗ್ರಾ.ಪಂ.ವ್ಯಾಪ್ತಿಯನ್ನು ಮದ್ಯಮುಕ್ತ ಗ್ರಾಮವನ್ನಾಗಿಸಲು ಗ್ರಾ.ಪಂ.ಮೂಲಕ ನೀಡಿದ ಮನವಿಯನ್ನು ಪುರಸ್ಕರಿಸಿ ಮದ್ಯಮುಕ್ತ ಗ್ರಾಮವನ್ನಾಗಿಸಲು ನಿರ್ಣಯಿಸಿದ ಘಟನೆ, ಐತ್ತೂರು ಗ್ರಾಮದ ಕೇನ್ಯ ಎಂಬಲ್ಲಿ ಸುಂದರ ನಾಯ್ಕರಿಗೆ 94ಸಿಯಲ್ಲಿ ಹಕ್ಕುಪತ್ರ ನೀಡುವಂತೆ ಆಗ್ರಹ, ಕುಟ್ರುಪ್ಪಾಡಿ ಗ್ರಾಮಸಹಾಯಕ ಹೊನ್ನಪ್ಪ ಗೌಡರನ್ನು ವರ್ಗಾಯಿಸುವಂತೆ ಹಾಗೂ ವರ್ಗಾಯಿಸದಂತೆ ಪರವಿರೋಧ ಚರ್ಚೆ ನಡೆಯಿತಲ್ಲದೆ 94ಸಿ ಹಕ್ಕುಪತ್ರ ವಿತರಿಸುವ ಕಾರ್ಯಕ್ರಮದಲ್ಲಿ […]

ಕಡಬ: ಜನಸಂಪರ್ಕ ಸಭೆ ► ನೂಜಿಬಾಳ್ತಿಲ ಗ್ರಾ.ಪಂ.ಮದ್ಯ ಮುಕ್ತಕ್ಕೆ ನಿರ್ಣಯ Read More »

ಕರಾವಳಿ

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಕಡಬ, ಆ .15, ಇಲ್ಲಿನ ಸರಕಾರಿ ಸಾಮ್ಯದ ಮದ್ಯದಂಗಡಿ ಸುತ್ತಾ ಮದ್ಯಸೇವನೆ ಮಾಡುತ್ತಾ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಈ ಬಗ್ಗೆ ಎಂ.ಎಸ್.ಐ,ಎಲ್ ನವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪೋಲಿಸರನ್ನು ಆಗ್ರಹಿಸಿದ ಘಟನೆ ಕಡಬ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ರವರ ಅಧ್ಯಕ್ಷತೆಯಲ್ಲಿ ನಡೆಯಿತು .ಕಡಬದ ಎಂ.ಎಸ್.ಐ.ಎಲ್ ಸುತ್ತಾ ಮುತ್ತದ ಪರಿಸರದಲ್ಲಿ ಮದ್ಯಸೇವನೆ ಮಾಡುತ್ತಿದ್ದು, ಇದರಿಂದ ಮಾಲೇಶ್ವರ, ಕೋಡಿಂಬಾಳ ಭಾಗಗಳಿಗೆ

ಕಡಬ: ಹೋಬಳಿ ಮಟ್ಟದ ಜನ ಸಂಪರ್ಕ ಸಭೆ; ಮದ್ಯದಂಗಡಿ ಸುತ್ತಾ ಮದ್ಯಸೇವನೆ, ಸಾರ್ವಜನಿಕರಿಗೆ ತೊಂದರೆ Read More »

ಕರಾವಳಿ
Scroll to Top