jarkhand

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 29. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಸಿಲಿಂಡರ್ ತುಂಬಿದ ಬಸ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಸೋಮವಾರ ಬೆಳಿಗ್ಗೆ 4:30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ […]

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು Read More »

ಕರಾವಳಿ, ಕರ್ನಾಟಕ

ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಾ. 05 ಜಾರ್ಖಂಡ್: ನಕ್ಸಲರು ಐಇಡಿ(ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಳಿಸಿದ ಪರಿಣಾಮ ಜಾರ್ಖಂಡ್‌ನ ಬಲಿಬಾ ಪ್ರದೇಶದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಈ ಘಟನೆಯು ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ನಡೆದಿದ್ದು ಗಾಯಗೊಂಡ ಸೈನಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಗೆ ಕರೆದೊಯ್ಯಲಾಗಿದೆ. ನಕ್ಸಲ್ ಚಟುವಟಿಕೆಗಳನ್ನು ಎದುರಿಸಲು ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸುತ್ತಿವೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಕ್ಸಲರಿಂದ ಐಇಡಿ ಸ್ಪೋಟ-3 ಯೋಧರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 02. ದೈಹಿಕ ಪರೀಕ್ಷೆಯನ್ನು ಕೈಗೊಳ್ಳುತ್ತಿದ್ದ ವೇಳೆ ಸುಮಾರು 11 ಅಬಕಾರಿ ಕಾನನ‍ಸ್ಟೇಬಲ್ ಅಭ್ಯರ್ಥಿಗಳು ಮೃತಪಟ್ಟ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ ಅಬಕಾರಿ ಕಾನ್ಸ್ ಟೇಬಲ್‌‍ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ಆಗಸ್ಟ್ 22ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆಗಳು ನಡೆಸಲಾಗಿತ್ತು. ಈ ಸಂದರ್ಭ ಪಲಮು ಎಂಬಲ್ಲಿ ನಾಲ್ವರು ಮೃತಪಟ್ಟರೆ, ಗಿರಿದಿಹ್‌ ಮತ್ತು ಹಜಾರಿಬಾಗ್‌

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್

ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ    ➤ ಐವರು ಮೃತ್ಯು

(ನ್ಯೂಸ್ ಕಡಬ)newskadaba.com ಜಾರ್ಖಂಡ್‌, ಜ.28. ಖಾಸಗಿ ನರ್ಸಿಂಗ್ ಹೋಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವೈದ್ಯ ದಂಪತಿ ಸೇರಿದಂತೆ ಕನಿಷ್ಠ ಐವರು ಮೃತಪಟ್ಟ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಸಂಸ್ಥೆಯ ಮಾಲಕ ಡಾ. ವಿಕಾಸ್ ಹಜ್ರಾ, ಅವರ ಪತ್ನಿ ಡಾ. ಪ್ರೇಮಾ ಹಜ್ರಾ, ಮಾಲಕರ ಸೋದರಳಿಯ ಸೋಹನ್ ಖಮಾರಿ ಮತ್ತು ಮನೆಯ ಸಹಾಯಕಿ ತಾರಾದೇವಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಜಾರ್ಖಂಡ್‌ನ ಧನ್‌ಬಾದ್‌ನ ಬ್ಯಾಂಕ್ ಮೋರ್ ಪ್ರದೇಶದಲ್ಲಿರುವ ಖಾಸಗಿ ನರ್ಸಿಂಗ್ ಹೋಂನ ಸ್ಟೋರ್ ರೂಮ್‌ನಲ್ಲಿ

ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ    ➤ ಐವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                               

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಜ. 02. ಗುಂಪು ಥಳಿತ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಹೊಡೆದು ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ಗಿರಿಧ್ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಿಮಾರಿಯಾ ನಿವಾಸಿ ವಿನೋದ್ ಚೌಧರಿ ಎಂದು ಗುರುತಿಸಲಾಗಿದೆ. ಈತ ಜಾನುವಾರುಗಳನ್ನು ಕದಿಯಲು ಬಿರಾಲಾಲ್ ತುಡು ಎಂಬವರ ಗೋಶಾಲೆಗೆ ಪ್ರವೇಶಿಸಿದ್ದ ಎಂದು ಆರೋಪಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿರಾಲಾಲ್ ಆಡು ಹಾಗೂ ದನಗಳನ್ನು ಮನೆಯ ಒಳಗೆ ಕಟ್ಟಿ ಹಾಕಿದ್ದ. ವಿನೋದ್ ಆಡುಗಳನ್ನು ಬಿಚ್ಚಿದಾಗ

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top