ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕಡಬದ ಓರ್ವನ ಸಹಿತ ಐವರು ಶಂಕಿತರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.07. ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಲಪಂಥೀಯ ಸಂಘಟನೆ ಸನಾತನ ಸಂಸ್ಥೆಯ ಜೊತೆ ನಂಟು ಹೊಂದಿರುವ ಹಾಗೂ ಈಗ ತಲೆಮರೆಸಿಕೊಂಡಿರುವ ಐದು ಮಂದಿ ಪ್ರಮುಖ ಶಂಕಿತರಾಗಿ ಮೂಡಿಬಂದಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಶಂಕಿತರನ್ನು ಮಂಗಳೂರು ಮೂಲದ ಕಡಬದ ಜಯಪ್ರಕಾಶ್, ಕೊಲ್ಹಾಪುರದ ಪ್ರವೀಣ್ ಲಿಮ್ಕರ್, ಪುಣೆಯ ಸಾರಂಗ್ ಅಕೋಲ್ಕರ್, ಸಾಂಗ್ಲಿಯ ರುದ್ರ ಪಾಟೀಲ್ ಹಾಗು ಸತಾರದ ವಿನಯ್ ಪವಾರ್ ಎಂದು ಹೇಳಲಾಗಿದೆ. ಈ ಪೈಕಿ […]

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕಡಬದ ಓರ್ವನ ಸಹಿತ ಐವರು ಶಂಕಿತರು Read More »

ಕರ್ನಾಟಕ