JCI Kadaba Kadamba

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ […]

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »

ಕರ್ನಾಟಕ

ಇಂದು ರಾತ್ರಿ ಕಡಬ ಅನುಗ್ರಹ ಸಭಾ ಭವನದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ► ಹಿರಿಯ ಉದ್ಯಮಿ ಸಿ.ಫಿಲಿಪ್ ರವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ, ಅ.07. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೇಸಿ ಸಪ್ತಾಹ ಕಾರ್ಯಕ್ರಮ ಕದಂಬೋತ್ಸವ – 2017 ಸಮಾರೋಪ ಸಮಾರಂಭವು ಇಂದು ಸಂಜೆ ಕಡಬದ ಅನುಗ್ರಹ ಸಭಾ ಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಹಿರಿಯ ಉದ್ಯಮಿ, ಕಡಬ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಸಿ.ಫಿಲಿಪ್ ರವರಿಗೆ ಕದಂಬಶ್ರೀ – 2017 ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ಆಲಂಕಾರು ದೇವಿ ನಗರದ ನಕ್ಷತ್ರ ಕಲಾ

ಇಂದು ರಾತ್ರಿ ಕಡಬ ಅನುಗ್ರಹ ಸಭಾ ಭವನದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ► ಹಿರಿಯ ಉದ್ಯಮಿ ಸಿ.ಫಿಲಿಪ್ ರವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ

ಜೇಸಿಐ ಕಡಬ ಕದಂಬ ► ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.01. ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ ದ ಉದ್ಘಾಟನೆಯು ಕಡಬ ಸೌರಭ ಟವರ್ಸ್ ನ ಎರಡನೇ ಮಹಡಿಯ ಜೇಸಿ ಕಛೇರಿಯಲ್ಲಿ ನಡೆಯಿತು. ಜೇಸಿಐ ಭಾರತದ ವಲಯ 15 ರ ಪ್ರಾಂತ್ಯ ‘ಇ’ಯ ಉಪಾಧ್ಯಕ್ಷರಾದ ಜೇಸಿ ಮೋಹನ್ ಎ. ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ, ಜೇಸಿಐ ಕಡಬ ಕದಂಬ ಘಟಕವು ಯಶಸ್ವಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪರಿಸರದಲ್ಲಿ ಹೆಸರುವಾಸಿಯಾಗಿದೆ. ಸಾಮಾಜಿಕ ಕಳಕಳಿಯೊಂದಿಗೆ ಜೇಸಿ ಸಪ್ತಾಹದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು

ಜೇಸಿಐ ಕಡಬ ಕದಂಬ ► ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ಕ್ಕೆ ಚಾಲನೆ Read More »

ಕರಾವಳಿ

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೃಷ್ಣ ಬಿ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೇಸಿಐ ಕಡಬ ಕದಂಬ ಘಟಕಾಧ್ಯಕ್ಷ ಜೇಸಿ ತಸ್ಲೀಂ ಮರ್ಧಾಳ, ನಿಕಟಪೂರ್ವಾಧ್ಯಕ್ಷ ಜಯರಾಂ ಆರ್ತಿಲ, ಕಾರ್ಯದರ್ಶಿ ದಿವಾಕರ ಎಂ., ಪೂರ್ವಾಧ್ಯಕ್ಷರಾದ ಅಶೋಕ್ ಕುಮಾರ್, ದಿನೇಶ್ ಆಚಾರ್ಯ, ಸದಸ್ಯರಾದ ರಹಿಮಾನ್, ಡಾ| ರಾಮ್

ಜೇಸಿಐ ಕಡಬ ಕದಂಬ ವತಿಯಿಂದ ಕಡಬ ಮಾದರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಸಮುದಾಯ ಆರೋಗ್ಯ ಕೇಂದ್ರ ಕಡಬ, ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಮತ್ತು ಗ್ರಾಮ ಪಂಚಾಯತ್ ಮರ್ಧಾಳ ಹಾಗೂ ಸೈಂಟ್ ಮೇರಿಸ್ ಪ್ರೌಢ ಶಾಲೆ ಮರ್ಧಾಳ ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಜನಜಾಗೃತಿ ಜಾಥಾವು ಮರ್ಧಾಳದಲ್ಲಿ ನಡೆಯಿತು. ಮರ್ಧಾಳ ಸೈಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಆರೋಗ್ಯ ಮಾಹಿತಿಯ ಕರಪತ್ರ ಬಿಡುಗಡೆ ಮಾಡುವ ಮೂಲಕ ಐತ್ತೂರು ತಾ.ಪಂ. ಸದಸ್ಯರಾದ ಪಿ.ವೈ. ಕುಸುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ಸಮುದಾಯ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ Read More »

ಕರಾವಳಿ
Scroll to Top