Jci kadaba

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ

(ನ್ಯೂಸ್ ಕಡಬ) newskadaba.com ಕಡಬ, ಜು. 15. ಜೆಸಿಐ ಕಡಬ ಕದಂಬ ವತಿಯಿಂದ ಆಯೋಜಿಸಲಾದ ‘ನಮ್ಮ ಕದಂಬ–ನಮ್ಮ ಕುಟುಂಬ’ ಕಾರ್ಯಕ್ರಮ, ವಲಯ ಉಪಾಧ್ಯಕ್ಷರ (ZVP) ದ್ವಿತೀಯ ಅಧಿಕೃತ ಭೇಟಿ ಹಾಗೂ ಆದಾಯ ತೆರಿಗೆ (ITR) ಜಾಗೃತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದಲ್ಲಿ 60ಕ್ಕೂ ಅಧಿಕ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿ, ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ವಲಯ ಉಪಾಧ್ಯಕ್ಷರು ತಮ್ಮ ಅಧಿಕೃತ ಭೇಟಿಯ ಸಂದರ್ಭದಲ್ಲಿ ಜೆಸಿಐನ ಮುಂದಿನ ಕಾರ್ಯಯೋಜನೆಗಳ ಕುರಿತು ಸದಸ್ಯರಿಗೆ ಮಾರ್ಗದರ್ಶನ ನೀಡಿದರು. ಆದಾಯ […]

ಜೆಸಿಐ ಕಡಬ ಕದಂಬದ ‘ನಮ್ಮ ಕದಂಬ–ನಮ್ಮ ಕುಟುಂಬ’ಕಾರ್ಯಕ್ರಮ ಯಶಸ್ವಿ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »

ಕರ್ನಾಟಕ

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಆ. 03. ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ  ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ  ‘ಉದ್ಯೋಗ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್‌ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು. ಕಡಬದಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಮೋಹನ್ ಕೋಡಿಂಬಾಳ

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ Read More »

ಕರಾವಳಿ

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ವೆಂಕಟೇಶ್ ಪಾಡ್ಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಪ್ರತಿಷ್ಠಿತ ಜೇಸಿಐ ಕಡಬ ಕದಂಬ ಘಟಕದ ನೂತನ ಘಟಕಾಧ್ಯಕ್ಷರಾಗಿ ವೆಂಕಟೇಶ್ ಪಾಡ್ಲರವರು ಆಯ್ಕೆಯಾಗಿದ್ದಾರೆ. ನಿಕಟಪೂರ್ವಾಧ್ಯಕ್ಷರಾಗಿ ತಸ್ಲೀಂ ಮರ್ದಾಳ, ಕಾರ್ಯದರ್ಶಿಯಾಗಿ ಮೋಹನ ಕೋಡಿಂಬಾಳ,  ಉಪಾಧ್ಯಕ್ಷರಾಗಿ ರಮೇಶ್ ಕೊಠಾರಿ, ಝಫೀರ್ ಮಹಮ್ಮದ್, ಪ್ರಕಾಶ್ ಎನ್.ಕೆ., ತಿರುಮಲೇಶ್ ಭಟ್‌ ಹೊಸ್ಮಠ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್, ಜತೆ ಕಾರ್ಯದರ್ಶಿಯಾಗಿ ಜಯರಾಮ ಮೂರಾಜೆ, ನಿರ್ದೇಶಕರಾಗಿ ನಿಖಿಲ್ ಶೆಟ್ಟಿ ಕೇಪು, ಮಹೇಶ್ ರೈ ಕುಂಟೋಡಿ, ವೇಣುಗೋಪಾಲ ಕೊಲ್ಲಡ್ಕ, ಡಾ.ರಾಮ್‌ಪ್ರಕಾಶ್, ಯುವ ಜೇಸಿ ಸಂಯೋಜಕರಾಗಿ ರವಿಚಂದ್ರ ಪಡುಬೆಟ್ಟು, ಜೇಸಿರೆಟ್ ಸಂಯೋಜಕರಾಗಿ

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ವೆಂಕಟೇಶ್ ಪಾಡ್ಲ ಆಯ್ಕೆ Read More »

ಕರಾವಳಿ
Scroll to Top