JCI

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ […]

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »

ಕರ್ನಾಟಕ

ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಕಡಬ,ಅ.9. ಜೇಸಿಐ ಕಡಬ ಕದಂಬದ ಕದಂಬೋತ್ಸವದಲ್ಲಿ ಕಡಬದ ಹಿರಿಯ ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಕದಂಬೋತ್ಸವ ಕಾರ್ಯಕ್ರಮದಲ್ಲಿ ಫಿಲಿಪ್ ದಂಪತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಜೇಸಿಐ ಕಡಬ ಕದಂಬ ಇದರ ಅಧ್ಯಕ್ಷ ತಸ್ಲಿಂ ಮರ್ದಾಳ, ಕಾರ್ಯದರ್ಶಿ ದಿವಾಕರ , ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ನಾಗರಾಜ ಎನ್ ಕೆ ಮೊದಲಾದವರು ಇದ್ದರು.

ಜೇಸಿಐ ಕಡಬ ಕದಂಬದ ಕದಂಬೋತ್ಸವ  ► ಉದ್ಯಮಿ ಸಿ ಫಿಲಿಪ್ ಅವರಿಗೆ ಕದಂಬಶ್ರೀ ಪ್ರಶಸ್ತಿ ಪ್ರದಾನ Read More »

ಕರಾವಳಿ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ,ಅ.7. ಜೇಸಿಐ ಕಡಬ ಕದಂಬ ಇದರ ಕದಂಬೋತ್ಸವ 2017ರ ಪ್ರಯುಕ್ತ ಮರ್ದಾಳದಲ್ಲಿ ಸಾರ್ವಜನಿಕರಿಗೆ ಹಗ್ಗ ಜಗ್ಗಾಟ ಹಾಗೂ ಸ್ಲೋ ಬೈಕ್ ರೇಸ್ ಶುಕ್ರವಾರ ನಡೆಯಿತು. ಹರೀಶ್ ಕೋಡಿಬೈಲ್, ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ಕ್ರೀಡಾಕೂಟಕ್ಕೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಎಪಿಎಂಸಿ ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಪ್ರಮುಖರಾದ ಮೋಹನ ಗೌಡ ಪಂಜೋಡಿ, ಜೇಸಿಐ ಕಡಬ ಕದಂಬ ಇದರ

ಮರ್ದಾಳ: ಜೇಸಿಐ ವತಿಯಿಂದ ಕ್ರೀಡಾಕೂಟ Read More »

ಕರಾವಳಿ

ಜೇಸಿಐ ಕಡಬ ಕದಂಬ ► ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.01. ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ ದ ಉದ್ಘಾಟನೆಯು ಕಡಬ ಸೌರಭ ಟವರ್ಸ್ ನ ಎರಡನೇ ಮಹಡಿಯ ಜೇಸಿ ಕಛೇರಿಯಲ್ಲಿ ನಡೆಯಿತು. ಜೇಸಿಐ ಭಾರತದ ವಲಯ 15 ರ ಪ್ರಾಂತ್ಯ ‘ಇ’ಯ ಉಪಾಧ್ಯಕ್ಷರಾದ ಜೇಸಿ ಮೋಹನ್ ಎ. ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿ, ಜೇಸಿಐ ಕಡಬ ಕದಂಬ ಘಟಕವು ಯಶಸ್ವಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪರಿಸರದಲ್ಲಿ ಹೆಸರುವಾಸಿಯಾಗಿದೆ. ಸಾಮಾಜಿಕ ಕಳಕಳಿಯೊಂದಿಗೆ ಜೇಸಿ ಸಪ್ತಾಹದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು

ಜೇಸಿಐ ಕಡಬ ಕದಂಬ ► ಜೇಸಿ ಸಪ್ತಾಹ – 2017 ‘ಕದಂಬೋತ್ಸವ’ಕ್ಕೆ ಚಾಲನೆ Read More »

ಕರಾವಳಿ

ಕಡಬದ ಶೆರ್ಲಿ ಮನೋಜ್ ಜೇಸಿ ವಲಯ ತರಬೇತುದಾರರಾಗಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.27. ಇತ್ತೀಚೆಗೆ ಜೇಸಿಐ ಇಂಡಿಯಾವು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಸಿದ ವಲಯ ತರಬೇತುದಾರರ ಕಮ್ಮಟದಲ್ಲಿ ಜೇಸಿಐ ಉಡುಪಿ-ಇಂದ್ರಾಳಿಯ ಅಧ್ಯಕ್ಷೆ, ಮಣಿಪಾಲದ ಶೆಫಿನ್ಸ್‌ ಸಮೂಹದ ಸಹ ನಿರ್ದೇಶಕಿ, ಕಡಬ ಇಚಿಲಂಪಾಡಿಯ ಥಾಮಸ್ ರವರ ಪುತ್ರಿ ಶ್ರೀಮತಿ ಶೆರ್ಲಿ ಮನೋಜ್ ರವರು ವಲಯ ತರಬೇತುದಾರರಾಗಿ ಮೂಡಿ ಬಂದಿದ್ದಾರೆ. ಇವರು ಮೂಲತಃ ಕಡಬದ ಕಳಾರ ನಿವಾಸಿ ಮನೋಜ್ ಪಿ.ಯಂ.ರವನ್ನು ವರಿಸಿ ಸುಮಾರು 29 ವರ್ಷಗಳಿಂದ ಉಡುಪಿಯ ಮಣಿಪಾಲದಲ್ಲಿ ನೆಲೆಸಿರುತ್ತಾರೆ. ಪ್ರಸಕ್ತ ಜೇಸಿಯ ವಲಯಾಧಿಕಾರಿಯಾಗಿರುವ ಇವರು ಉಡುಪಿ ಪರಿಸರದಲ್ಲಿ ಮತ್ತು ಜೇಸಿ

ಕಡಬದ ಶೆರ್ಲಿ ಮನೋಜ್ ಜೇಸಿ ವಲಯ ತರಬೇತುದಾರರಾಗಿ ಆಯ್ಕೆ Read More »

ಕರ್ನಾಟಕ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಸಮುದಾಯ ಆರೋಗ್ಯ ಕೇಂದ್ರ ಕಡಬ, ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಮತ್ತು ಗ್ರಾಮ ಪಂಚಾಯತ್ ಮರ್ಧಾಳ ಹಾಗೂ ಸೈಂಟ್ ಮೇರಿಸ್ ಪ್ರೌಢ ಶಾಲೆ ಮರ್ಧಾಳ ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಜನಜಾಗೃತಿ ಜಾಥಾವು ಮರ್ಧಾಳದಲ್ಲಿ ನಡೆಯಿತು. ಮರ್ಧಾಳ ಸೈಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಆರೋಗ್ಯ ಮಾಹಿತಿಯ ಕರಪತ್ರ ಬಿಡುಗಡೆ ಮಾಡುವ ಮೂಲಕ ಐತ್ತೂರು ತಾ.ಪಂ. ಸದಸ್ಯರಾದ ಪಿ.ವೈ. ಕುಸುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ಸಮುದಾಯ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ Read More »

ಕರಾವಳಿ

ಸವಣೂರು: ಗ್ರಾ.ಪಂ.ನಿಂದ ಪರಿಸರದ ಶಾಲೆಗಳಿಗೆ ಕಸದ ತೊಟ್ಟಿ ವಿತರಣೆ

(ನ್ಯೂಸ್ ಕಡಬ) newskadaba.com ಸವಣೂರು, ಜೂ.06. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಚ ಪರಿಸರ ಯೋಜನೆ ಸಲುವಾಗಿ ಸವಣೂರು ಗ್ರಾ.ಪಂ ವತಿಯಿಂದ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಕಸದ ತೊಟ್ಟಿ ವಿತರಿಸಲಾಯಿತು. ಗ್ರಾ.ಪಂ.ವ್ಯಾಪ್ತಿಯ ಶಾಲೆಗಳಾದ ಸವಣೂರು ಹಿ.ಪ್ರಾ.ಶಾಲೆ ,ಪ್ರೌಢಶಾಲೆ,ಪ.ಪೂ.ಕಾಲೇಜು, ಮೊಗರು ಹಿ.ಪ್ರಾ.ಶಾಲೆ, ಆರೆಲ್ತಡಿ ಕಿ.ಪ್ರಾ.ಶಾಲೆ, ಪುಣ್ಚಪ್ಪಾಡಿ ಹಿ.ಪ್ರಾ.ಶಾಲೆ, ಕುಮಾರಮಂಗಲ ಹಿ.ಪ್ರಾ.ಶಾಲೆ, ಮಂಜುನಾಥನಗರ ಹಿ.ಪ್ರಾ.ಶಾಲೆ, ಮಂಜುನಾಥನಗರ ಪ್ರೌಢಶಾಲೆ, ಅಂಕತ್ತಡ್ಕ ಹಿ.ಪ್ರಾ.ಶಾಲೆ, ಚೆನ್ನಾವರ ಕಿ.ಪ್ರಾ.ಶಾಲೆ, ಪಾಲ್ತಾಡಿ ಹಿ.ಪ್ರಾ.ಶಾಲೆಗಳಿಗೆ ಕಸದ ತೊಟ್ಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಗಿರಿಶಂಕರ್ ಸುಲಾಯ, ಸತೀಶ್

ಸವಣೂರು: ಗ್ರಾ.ಪಂ.ನಿಂದ ಪರಿಸರದ ಶಾಲೆಗಳಿಗೆ ಕಸದ ತೊಟ್ಟಿ ವಿತರಣೆ Read More »

ಕರಾವಳಿ
Scroll to Top