jds

ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ನೀಡಿದ ನೆಪದಲ್ಲಿ ರಾಜ್ಯದಲ್ಲಿ ತೆರಿಗೆ ಭಯೋತ್ಪಾದನೆ ಸೃಷ್ಟಿ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ(ನ.07) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ತೆರಿಗೆ ಭಯೋತ್ಪಾದಕ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ಭೂತದಹಿಸಿ ಕಿಡಿಕಾರಿದರು. ಗ್ಯಾರಂಟಿಗಳಿಗೆ ವಾರ್ಷಿಕ ಕೇವಲ 52 ಸಾವಿರ ಕೋಟಿ ರು. ಅನುದಾನ […]

ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆ ; ಜೆಡಿಎಸ್ ಆರೋಪ Read More »

ಕರಾವಳಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ಎಸ್ ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಪ್ರಜ್ವಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಕಾಂಗ್ರೆಸ್‌‍ ಸರ್ಕಾರದ ಎಲ್ಲಾ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟವು ಸಂಚು ನಡೆಸಿದೆ. ಆದರೆ ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು. ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ Read More »

ಕರ್ನಾಟಕ

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22.  ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆ. ಜೆಡಿಎಸ್‌ ಬೆಂಬಲದಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ದಿಸಿದೆಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ,  ಜೆಡಿಎಸ್ ಎನ್ ಡಿಎ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ.

ಕೊನೆಗೂ ಅಧಿಕೃತವಾಗಿ ಎನ್.ಡಿಎ ಮೈತ್ರಿಕೂಟ ಸೇರಿದ ಜೆಡಿಎಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಯುರೋಪ್ ನಿಂದ ನಾಳೆ ವಾಪಸಾಗಲಿರುವ HDK

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ಯುರೋಪ್ ಪ್ರವಾಸಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ರಾಜ್ಯಕ್ಕೆ ಮರಳಲಿದ್ದಾರೆ. ಅವರು ಕುಟುಂಬ ಸದಸ್ಯರೊಂದಿಗೆ ಜುಲೈ 23ರಂದು ಯೂರೋಪ್ ಪ್ರವಾಸ ಕೈಗೊಂಡಿದ್ದರು. ಯೂರೋಪಿನ ವಿವಿಧ ನಗರ ಹಾಗೂ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುವ ಅವರು, ಎರಡು ವಾರಗಳ ಪ್ರವಾಸ ಪೂರ್ಣಗೊಳಿಸಿದ್ದು, ನಾಳೆ ನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕುಮಾರಸ್ವಾಮಿ ಅವರು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿದಂತೆ ಕುಟುಂಬ

ಯುರೋಪ್ ನಿಂದ ನಾಳೆ ವಾಪಸಾಗಲಿರುವ HDK Read More »

ಕರ್ನಾಟಕ

ಬಿಜೆಪಿ ಜೊತೆ ಮೈತ್ರಿಯೋ- ಸ್ವತಂತ್ರ ಸ್ಪರ್ಧೆಯೋ – ದೇವೇಗೌಡ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25. ಕಳೆದ ಕೆಲ ವಾರಗಳಿಂದ ಚರ್ಚೆಯ ವಿಚಾರವಾಗಿರುವ ಲೋಕಸಭೆ ಚುನಾವಣೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಸಾಧ್ಯತೆ ಕುರಿತಂತೆ ಜಾತ್ಯತೀತ ಜನತಾ ದಳ ವರಿಷ್ಟ ಎಚ್.ಡಿ ದೇವೇಗೌಡರು ಸ್ಪಷ್ಟನೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ ಎಂದು ಹೇಳಿದರು. ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ನಾವು ಐದು, ಆರು, ಮೂರು, ಎರಡು ಅಥವಾ ಒಂದು ಸ್ಥಾನವನ್ನು ಗೆದ್ದರೂ ಪರವಾಗಿಲ್ಲ, ನಾವು ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುತ್ತೇವೆ. ನಮ್ಮ ಕಾರ್ಯತಕರ್ತರ

ಬಿಜೆಪಿ ಜೊತೆ ಮೈತ್ರಿಯೋ- ಸ್ವತಂತ್ರ ಸ್ಪರ್ಧೆಯೋ – ದೇವೇಗೌಡ ಸ್ಪಷ್ಟನೆ Read More »

ಕರ್ನಾಟಕ

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 21. ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ 26 ಪಕ್ಷಗಳ ಐಎನ್‌ಡಿಐಎ ಒಕ್ಕೂಟವನ್ನು ಸೇರುವುದಿಲ್ಲ, ಬದಲಾಗಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಹೋರಾಡುವುದಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಚ್‌ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್‌ಡಿ ದೇವೇಗೌಡ, ಅದು ಆ ರೀತಿ ಅಲ್ಲ. ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳ ನಿಯೋಜನೆ ಕುರಿತು ಎಚ್‌ಡಿ ಕುಮಾರಸ್ವಾಮಿ

ಎನ್‌ಡಿಎ ಮೈತ್ರಿಕೂಟದಿಂದ ದೂರ ಉಳಿಯಲು ನಿರ್ಧಾರ – ಎಚ್.ಡಿ ದೇವೇಗೌಡ Read More »

ಕರ್ನಾಟಕ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಎನ್‌ಡಿಎ ಸಭೆಗೆ ಆಹ್ವಾನ ಬಂದರೆ ನಾನು ಭಾಗಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಎನ್‌ಡಿಎ ಮತ್ತು ಯುಪಿಎ ಸಭೆಗೆ ಇನ್ನೂ ಆಹ್ವಾನ ಬಂದಿಲ್ಲ. ಒಂದುವೇಳೆ ಯುಪಿಎ ಸಭೆಗೆ ಆಹ್ವಾನ ಬಂದರೂ ಹೋಗಲ್ಲ. ಆದರೆ ಎನ್‌ಡಿಎ ಸಭೆಗೆ ಆಹ್ವಾನಿಸಿದರೆ ಹೋಗಿ ಚರ್ಚೆಮಾಡಿ  ಮಾತನಾಡುತ್ತೇನೆ ಎಂದಿದ್ದಾರೆ. ಇನ್ನು ಬಿಜೆಪಿ ಜೊತೆ ಒಪ್ಪಂದ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ ಅಥವಾ ವಿರೋಧ ಪಕ್ಷದ

ಎನ್.ಡಿಎ ಸಭೆಗೆ ಆಹ್ವಾನಿಸಿದರೆ ಹೋಗುತ್ತೇನೆ..ಯುಪಿಎ ಸಭೆಗೆ ಹೋಗುವುದಿಲ್ಲ – ಹೆಚ್ಡಿಕೆ Read More »

ಕರ್ನಾಟಕ

ಜೆಡಿಎಸ್ ಗೆ ಬಿಗ್ ಶಾಕ್ ➤ ಶೀಘ್ರವೇ ಕಾಂಗ್ರೆಸ್ ಸೇರಲಿರುವ YSV ದತ್ತ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 14. ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ ವಿ ದತ್ತ ಶೀಘ್ರವೇ ಕಾಂಗ್ರೆಸ್ ಗೆ ಸೇರುವುದಾಗಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ ರಾಜೀನಾಮೆ ನೀಡಿ, ಶೀಘ್ರವೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ. ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ ವಿ ದತ್ತ ಅವರು, ಡಿ. 15ರಂದು ಬೆಂಗಳೂರಿನಲ್ಲಿ ಮಾಜಿ ಸಿಎಂ

ಜೆಡಿಎಸ್ ಗೆ ಬಿಗ್ ಶಾಕ್ ➤ ಶೀಘ್ರವೇ ಕಾಂಗ್ರೆಸ್ ಸೇರಲಿರುವ YSV ದತ್ತ Read More »

ಕರ್ನಾಟಕ
Scroll to Top