jeep

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಜೂ. 15. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66ರ ಸಾಸ್ತಾನದ ಮಧುರಾ ಹೋಟಲ್ ಸಮೀಪ ನಡೆದಿದೆ. ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ಸಾಸ್ತಾನ ಕೋಡಿ ರಸ್ತೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಹೋಟೆಲ್ ನಿಂದ ಊಟ ಪಾರ್ಸೆಲ್ ಪಡೆದು ರಸ್ತೆಬದಿ ನಡೆದುಕೊಂಡು ಬರುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಜೀಪು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಮೇಶ್ ರನ್ನು ಆಸ್ಪತ್ರೆಗೆ ದಾಖಲಿಸುವ […]

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.23. ಜೀಪೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಎಂಬಲ್ಲಿ ಗುರುವಾರ ತಡ ರಾತ್ರಿ ನಡೆದಿದೆ. ಮೃತರನ್ನು ಕಾಣಿಯೂರಿನ ಕಟ್ಟತ್ತಾರು ನಿವಾಸಿಗಳಾದ ಶಿವಪ್ಪ ಮತ್ತು ಸುಶೀಲಾ ಎಂದು ಗುರುತಿಸಲಾಗಿದೆ. ಇವರು ತಮ್ಮದೇ ಜೀಪಿನಲ್ಲಿ ಉಪ್ಪಿನಂಗಡಿಯಿಂದ ಕಾಣಿಯೂರಿಗೆ ಆಲಂಕಾರು ಶಾಂತಿಮೊಗರು ಮೂಲಕ ತೆರಳುತ್ತಿರುವಾಗ ಜೀಪು ಚಾಲಕನ ನಿಯಂತ್ರಣ ತಪ್ಪಿ ಕೆಮ್ಮಾರ

ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್ Read More »

ಕರಾವಳಿ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆ.28, ಟ್ರಕ್ ಹಾಗೂ ತೂಫಾನ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಅಹಮದಾಬಾದ್‍ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರದಂದು ನಡೆದಿದೆ. ವಡೋದರಾದ ಕುಟುಂಬವೊಂದು ತೂಫಾನ್ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಟ್ರಕ್‍ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಲಾಯಿಸಿದ್ದೇ ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ Read More »

ಕರಾವಳಿ
Scroll to Top