ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್

(ನ್ಯೂಸ್ ಕಡಬ) newskadaba.com ಕಡಬ, ಅ.23. ಕರಾವಳಿ ಜಿಲ್ಲೆಗಳ ಸಿ.ಆರ್.ಝೆಡ್ ಹೊರತುಪಡಿಸಿದ ಪ್ರದೇಶಗಳಲ್ಲಿ ನದಿ ಪಾತ್ರದಲ್ಲಿ ಮರಳು ತೆಗೆಯುವ ನೀತಿಯನ್ನು ಸರಕಾರ ಸರಳಿಕರಿಸಿ ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದೆ ಎಂದು ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿಗಳನ್ನು ಗುರುತಿಸಲು ಸಂಬಂದಪಟ್ಟವರಿಂದ ಅಗತ್ಯ ದಾಖಲೆಗಳೊಂದಿಗೆ ಅಜರ್ಿಗಳನ್ನು ಸ್ವೀಕರಿಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಾಂಪ್ರದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿಗಳು ಸ್ಥಳಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ವರ್ಷದಿಂದ ವಾಸವಾಗಿರಬೇಕು. ಈ ಬಗ್ಗೆ […]

ಮರಳು ನೀತಿ ಸರಳೀಕರಣಗೊಳಿಸಿ ಸರಕಾರದಿಂದ ಆದೇಶ ► ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ Read More »

ಕರಾವಳಿ