journalist

ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ

(ನ್ಯೂಸ್‌ ಕಡಬ) newskadaba.com,  ನ.11  ಕಲಬುರಗಿ:ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪತ್ರಕರ್ತ ಬಾಬುರಾವ ಯಡ್ರಾಮಿ ಅವರು ಪುನರಾಯ್ಕೆಯಾಗಿದ್ದಾರೆ. ಆ ಮೂಲಕ ಯಡ್ರಾಮಿ ಅವರು 4ನೇ ಬಾರಿಗೆ ಜಿಲ್ಲಾಧ್ಯಕ್ಷರಾದಂತಾಗಿದೆ. ನಗರದ ಪತ್ರಿಕಾ ಭವನದಲ್ಲಿ ಸಂಘದ ಜಿಲ್ಲಾ ಘಟಕದ ಪ್ರಯುಕ್ತ ಭಾನುವಾರ ಮತದಾನ ನಡೆಯಿತು. ಬಾಬುರಾವ ಯಡ್ರಾಮಿ 170 ಮತ ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಚಂದ್ರಶೇಖರ ಕೌಲಗಾ 120 ಮತಗಳನ್ನು ಪಡೆದು ಪರಾಭವಗೊಂಡರು. 185 ಮತ ಗಳಿಸಿದ ಭೀಮಾಶಂಕರ […]

ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ .13. ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಮಯದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top