june 21

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್ […]

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಜಿಲ್ಲೆಯಾದ್ಯಂತ ಇದೇ ತಿಂಗಳ 21ರಂದು ಹಮ್ಮಿಕೊಳ್ಳಲಾಗಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ ಅವರಿಗೆ ನಿರ್ದೇಶನ ನೀಡಿದರು. ಅವರು ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ, ಜಿಲ್ಲಾಡಳಿತ, ಆಯುಷ್ಯ ಇಲಾಖೆ, ಆಯುಷ್ ಕಾಲೇಜುಗಳು, ವಿವಿಧ ಇಲಾಖೆಗಳು, ವಿವಿಧ

ಮಂಗಳೂರು: ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ➤ ಅಚ್ಚುಕಟ್ಟಾಗಿ ಸಂಘಟಿಸಲು ಜಿಲ್ಲಾಧಿಕಾರಿ ಸಲಹೆ Read More »

ಕರಾವಳಿ

ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆ, ಲಯನ್ಸ್ ಕ್ಲಬ್ ವಿಟ್ಲ ಹಾಗೂ ಜೆಸಿಐ ಅವರ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ ಹೃದಯ ತಜ್ಞ ಮನೆ ಬಾಗಿಲಿಗೆ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಇದೇ ಜೂ. 21ರ ಬುಧವಾರ ಬೆಳಿಗ್ಗೆ 9

ವಿಟ್ಲ: ಜೂ. 21ರಂದು ಹೃದಯ ತಪಾಸಣಾ ಶಿಬಿರ Read More »

ಕರಾವಳಿ
Scroll to Top