june 26

➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍? ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ. ಈಗಿನ ಒತ್ತಡದ, […]

➤➤ ವಿಶೇಷ ಲೇಖನ ಜೂನ್ 26: “ಮಾದಕವಸ್ತು ವಿರೋಧಿ ದಿನ” ಎಲ್ಲಾ ಓಕೆ ಗಾಂಜಾ ಯಾಕೆ? ✍? ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 15. ಜೂ. 26ರಂದು ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ದೇಶದ ಐದು ಮಾರ್ಗಗಳಲ್ಲಿ ಹೊಸ ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಬೆಂಗಳೂರು-ಹುಬ್ಬಳ್ಳಿ, ಮುಂಬೈ-ಗೋವಾ, ಪಾಟ್ನಾ-ರಾಂಚಿ, ಭೋಪಾಲ್‌-ಇಂದೋರ್‌ ಹಾಗೂ ಭೋಪಾಲ್‌-ಜಬ್ಬಲ್‌ಪುರ ಮಾರ್ಗದಲ್ಲಿ ವಂದೇ ಭಾರತ್‌ ಸಂಚಾರಕ್ಕೆ ಚಾಲನೆ ನೀಡಲಾಗುತ್ತಿದೆ. ಒಡಿಶಾ ರೈಲು ದುರಂತದ ಬಳಿಕ ಮುಂಬೈ ಹಾಗೂ ಗೋವಾ ನಡುವಿನ ವಂದೇ ಭಾರತ್‌ ಉದ್ಘಾಟನೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಜೂ. 26ರಂದು ದೇಶದ 5 ಕಡೆ ವಂದೇಭಾರತ್ ರೈಲುಗಳಿಗೆ ಚಾಲನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top