K G Jagadeesh

ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರನ್ನು ರಾಜ್ಯ ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಮಂಗಳವಾರದಂದು ಆದೇಶಿಸಿದೆ. ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯದಲ್ಲಿದ್ದ 2009ರ ಬ್ಯಾಚ್ ನ ಐಎಎಸ್‌ ಅಧಿಕಾರಿ ಶಶಿಕಾಂತ್ ಸೆಂತಿಲ್ ಎಸ್.ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.

ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ Read More »

ಕರಾವಳಿ

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

 (ನ್ಯೂಸ್ ಕಡಬ) newskadaba.com ಮ0ಗಳೂರು. ಆ.05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ  ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ  ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ.

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ Read More »

ಕರಾವಳಿ

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.05. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಕೂಡ ಇನ್ನೂ ಕೂಡ ಬೆರಳಿಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿರುವುದು ತೀರ ವಿಷಾಧನೀಯವಾಗಿದೆ. ಈ ಕಾಯಿದೆಯಲ್ಲಿರುವ ತೀವ್ರ ಮತ್ತು  ಕಠಿಣ ಸ್ವರೂಪವಾದ  ದಂಡನೆ ಇದ್ದರೂ ಸಹ ಇದರ ಅರಿವು ಕೆಲವರಿಗೆ ತಿಳಿಯದ ಹಿನ್ನೆಲೆಯಲ್ಲಿ ಈ ರೀತಿ ಮರುಕಳಿಸುತ್ತಿದ್ದು, ಈ ಕಾಯಿದೆಯಂತೆ ಬಾಲ್ಯವಿವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…? Read More »

ಕರಾವಳಿ
Scroll to Top