K.L.Rahul

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 26. ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ ರವರು ಧರ್ಮಸ್ಥಳ ಕ್ಷೇತ್ರದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಬಳಿಕ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪ್ರಸಾದ ಸ್ವೀಕರಿಸಿ, ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ […]

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್ Read More »

ಕರಾವಳಿ, ಕ್ರೀಡಾ ನ್ಯೂಸ್

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್
Scroll to Top