ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ
(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ. 14. ಕೆ.ಎಸ್. ಗೌಡ ಸಮೂಹ ವಿದ್ಯಾಸಂಸ್ಥೆ ಗಳು (ರಿ) ಹಿರಿಯ ವಿದ್ಯಾರ್ಥಿ ಸಂಘ ಕೆ. ಎಸ್. ಗೌಡ ಪದವಿ ಪೂರ್ವ ಕಾಲೇಜು, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಮಾರ್ಚ್ 3 ಹಾಗೂ 4ರಂದು ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರವು ನಡೆಯಲಿರುವುದು. ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವವರು ಮಾರ್ಚ್ 1 ನೇ ತಾರೀಖಿನಂದು ಹೆಸರು […]
ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ Read More »
ಕರಾವಳಿ