kaapu

ಉಡುಪಿ: ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ಇದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕಾಪು : ಬೆಳ್ಳೆ ಗ್ರಾಮದ ಪೀಟರ್ ಮಥಾಯಸ್(65) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಇವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಪು ತಹಶೀಲ್ದಾರ್ ಮೃತರ ಮನೆಗೆ ಭೇಟಿ ನೀಡಿ ಮನೆಯವರ ರೋಗ್ಯವನ್ನು ವಿಚಾರಿಸಿ ಸಾಂತ್ವನ ಹೇಳಿದರು. ಮನೆಯ ತರರಿಗೆ ಕೋವಿಡ್ ಲಕ್ಷಣಗಳಿಲ್ಲ ದು ದೃಢವಾಗಿದೆ.ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದ್ದು, ಬುಧವಾರ ಕೋವೀಡ್ ಮಾರ್ಗಸೂಚಿಯನ್ನು ಅನುಸರಿಸಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ  

ಉಡುಪಿ: ಕಾಪುವಿನಲ್ಲಿ ಕೋವಿಡ್ ಪಾಸಿಟಿವ್ ಇದ್ದ ವ್ಯಕ್ತಿ ಮೃತ್ಯು Read More »

ಕರಾವಳಿ

‘ಶಾಸಕರ ವಿರುದ್ಧ ನನಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ’   ಸಚಿವ ವಿನಯ್ ಕುಮಾರ್ ಸೊರಕೆ                    

(ನ್ಯೂಸ್ ಕಡಬ)newskadaba.com ಕಾಪು, ಆ.08. ಶಾಸಕರ ವಿರುದ್ಧ ನನಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಶಾಸಕರಿಗೆ ಟಿಕೆಟ್ ನಿರಾಕರಿಸಿದಾಗ ‘ಒಳ್ಳೆಯ ದಿನಗಳು ಬರಲಿವೆ’ ಎಂದು ಸಾಂತ್ವನ ಹೇಳಿದರು. ನಮ್ಮ ಕುಟುಂಬ ಭೂಮಾಲೀಕ ಹಿನ್ನೆಲೆಯಿಂದ ಬಂದಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಭೂಸುಧಾರಣಾ ಕಾಯ್ದೆ ತಂದಾಗ ನಾವೇ ಭೂಮಿ ಹಂಚಿಕೆ ಮಾಡಿದ್ದೆವು, ಭೂ ನ್ಯಾಯಮಂಡಳಿ ಸದಸ್ಯನಾಗಿಯೂ ಸೇವೆ ಸಲ್ಲಿಸಿದ್ದೇನೆ ಎಂದು ಸೊರಕೆ ಹೇಳಿದರು.

‘ಶಾಸಕರ ವಿರುದ್ಧ ನನಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ’   ಸಚಿವ ವಿನಯ್ ಕುಮಾರ್ ಸೊರಕೆ                     Read More »

ಕರಾವಳಿ

ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಾಪು, ಜೂ . 16 . ಕಾಪು ವಿಧಾನಸಭಾ ಕ್ಷೇತ್ರದ ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಈ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ್ಕೊರೆತ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತ ಕ್ರಮ  ಕೈಗೊಳ್ಳುವಂತೆ ಸಂಬಂಧಿಸಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು

ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ Read More »

ಕರಾವಳಿ

ಸೂರ್ಯಗ್ರಹಣದ ಹಿನ್ನಲೆ ➤ ಉಡುಪಿ ಪೊಲಿಪು ಜಾಮಿಯ ಮಸೀದಿಯಲ್ಲಿ ವಿಶೇಷ ನಮಾಜ್..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.22,. ಸೂರ್ಯಗ್ರಹಣದ ಸಂದರ್ಭದಲ್ಲಿ ಕಾಪುವಿನ ಪೊಲಿಪು ಜಾಮಿಯ ಮಸೀದಿಯಲ್ಲಿ ವಿಶೇಷ ನಮಾಝ್ ಮತ್ತು ದುವಾ ಪ್ರಾರ್ಥನೆ ರವಿವಾರ ನಡೆಯಿತು. ಮಸೀದಿ ಖತೀಬರಾದ ಇರ್ಷಾದ್ ಸಅದಿ ನಮಾಝ್ ನೇತೃತ್ವವನ್ನು ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಜನರಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಿದ ಪ್ರವಾದಿಯವರು ಸೂರ್ಯ ಮತ್ತು ಚಂದ್ರನು ಅಲ್ಲಾಹನ ಅನುಗ್ರಹವಾಗಿದೆ. ಸೂರ್ಯಗ್ರಹಣದ ದಿವಸ ಅಲ್ಲಾಹುವಿನ‌ ಅನುಗ್ರಹವನ್ನು ಸ್ಮರಿಸುವ ಪ್ರಯುಕ್ತ ಮುಸಲ್ಮಾನರು ನಮಾಝ್ ನಿರ್ವಹಿಸುತ್ತಾರೆ. ಆದರೆ ಗ್ರಹಣದಿಂದ ವಿಪತ್ತು, ಆಪತ್ತು ಎದುರಾಗುತ್ತದೆ ಎಂಬ ಮೂಢನಂಬಿಕೆಯನ್ನು ಇಸ್ಲಾಂ

ಸೂರ್ಯಗ್ರಹಣದ ಹಿನ್ನಲೆ ➤ ಉಡುಪಿ ಪೊಲಿಪು ಜಾಮಿಯ ಮಸೀದಿಯಲ್ಲಿ ವಿಶೇಷ ನಮಾಜ್..!! Read More »

ಕರಾವಳಿ
Scroll to Top