kaaravali

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ)ಆಶ್ರಯದಲ್ಲಿ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಫಾದರ್ ಕ್ಲಿಫರ್ಡ್ ಸಿಕ್ವೇರಾ ಎಸ್.ಜೆ ವಹಿಸಿದ್ದರು. ಎಫ್‌ಎಂಸಿಒಪಿಯ ಪ್ರಾಂಶುಪಾಲೆ ಪ್ರೊ.ಚೆರಿಶ್ಮಾ ಡಿ ಸಿಲ್ವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಲೇಡಿಸ್ ಸರ್ಕಲ್ 82ರ ಅಧ್ಯಕ್ಷೆ ನಂದಿತಾ ಪಾಯಸ್ ಮತ್ತು ಮಂಗಳೂರು ರೌಂಡ್ ಟೇಬಲ್ 115ರ ಹಿಂದಿನ ಅಧ್ಯಕ್ಷ ಹಾರೋನ್ ಫೆನಾರ್ಂಡಿಸ್ […]

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ Read More »

ಕರಾವಳಿ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್ Read More »

ಕರಾವಳಿ
Scroll to Top