kadaba block congress

ಕಡಬ: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶೀಘ್ರದಲ್ಲೇ ಹೊಸ ಸಮಿತಿ- ಸುಧೀರ್ ಕುಮಾರ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಜು. 11. ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಈ ಹಿಂದೆ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ಎಲ್ಲಾ ಗ್ರಾಮಗಳಿಗೆ ಪ್ರಾತಿನಿಧ್ಯ ಇರುವಂತೆ ರಚಿಸಿದ್ದೇವೆ, ಇದೀಗ ಆ ಸಮಿತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಬರ್ಖಾಸ್ತುಗೊಳಿಸಲಾಗಿದೆ. ಪಕ್ಷದ ಬಲವರ್ಧನೆಗೋಸ್ಕರ ಶೀಘ್ರದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ […]

ಕಡಬ: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶೀಘ್ರದಲ್ಲೇ ಹೊಸ ಸಮಿತಿ- ಸುಧೀರ್ ಕುಮಾರ್ ಶೆಟ್ಟಿ Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ Read More »

ಕರಾವಳಿ
Scroll to Top