kadaba. mardala

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್

ಕಡಬ, (newskadaba.com) ಕಡಬ, ಆ.05. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡುಕೊಂಡಿರುವ ಮಾಸಿಕವಾಗಿ ನಡೆಸಿಕೊಂಡು ಬರುತ್ತಿರುವ ನೆಕ್ಕಿತ್ತಡ್ಕ ಕೂಟು ಝಿಯಾರತ್ ಆಗಸ್ಟ್ 06 ನೇ ಭಾನುವಾರ ರಾತ್ರಿ 7 ಗಂಟೆಯಿಂದ ನಡೆಯಲಿದೆ. ಮರ್ಧಾಳ ಜಮಾಅತಿನ ಖತೀಬರಾದ ಮಹಮ್ಮದ್ ಹನೀಫ್ ಸಖಾಫಿ ಎಮ್ಮೆಮ್ಮಾಡು ನೇತೃತ್ವ ವಹಿಸಲಿದ್ದಾರೆ ಎಂದು ಮಸೀದಿಯ ಪ್ರಕಟಣೆ ತಿಳಿಸಿದೆ.

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್ Read More »

ಕರಾವಳಿ
Scroll to Top