Kadaba News

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.29. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಎಂಬಲ್ಲಿ ನಡೆದಿದೆ. ನೆಟ್ಟಣದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬೈಕ್ ನಡುವೆ ಕೈಕಂಬ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಗಸ್ತಿನಲ್ಲಿದ್ದ ಹೈವೇ ಪಾಟ್ರಲ್ ಸಿಬ್ಬಂದಿಗಳಾದ ಕಡಬ ಠಾಣಾ ಎಎಸ್ಐ […]

ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ➤ ಬೈಕ್ ಸವಾರ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಭಾರೀ ಗಾತ್ರದ ಹೆಬ್ಬಾವು ಆಡೊಂದನ್ನು ನುಂಗಲು ವಿಫಲ ಯತ್ನ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಕೊಡೆಂಕಿರಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಆಡನ್ನು ಹೆಬ್ಬಾವೊಂದು ಉರುಳು ಹಾಕಿಕೊಂಡು ನುಂಗಲು ಯತ್ನಿಸಿದೆ. ಸುಮಾರು ಒಂದು ಗಂಟೆಗಳ ಕಾಲ ಸೆಣಸಾಡಿದ ಹೆಬ್ಬಾವು ಆಡಿನ ತಲೆಯ ಭಾಗವನ್ನು ಮಾತ್ರ ನುಂಗಿದ್ದು, ಉಳಿದ ಭಾಗವನ್ನು ನುಂಗಲು

ಕಡಬ: 40 ಕೆಜಿಯ ಆಡನ್ನು ನುಂಗಿದ ಹೆಬ್ಬಾವು ➤ ವೀಡಿಯೋ ವೈರಲ್ Read More »

ಕರ್ನಾಟಕ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಕಳೆದ ಎರಡು ತಿಂಗಳ ಹಿಂದೆ ಇಬ್ಬರನ್ನು ಕೊಂದು ಅಟ್ಟಹಾಸ ಮೆರೆದಿದ್ದ ಕಾಡಾನೆಗಳು ಮತ್ತೆ ಕಾಡಿನಿಂದ ರಸ್ತೆಗಿಳಿಯುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ಮರ್ಧಾಳ ಸಮೀಪ ರಾಜ್ಯ ಹೆದ್ದಾರಿಯ ಆಸುಪಾಸಿನಲ್ಲಿ ಕಾಡಾನೆಗಳು ಕಂಡು ಬರುತ್ತಿವೆ. ಮರ್ಧಾಳ ಸಮೀಪದ, ಭ್ರಾಂತಿಕಟ್ಟೆ, ಕೊಡೆಂಕೀರಿ, ಐತ್ತೂರು, ಆಜನ ಭಾಗದಲ್ಲಿ ಕಾಡಾನೆಗಳು ಸಂಚರಿಸಿ ಕೃಷಿ ನಾಶ ಮಾಡಿರುವುದಲ್ಲದೆ, ಮರ್ದಾಳ ಪೇಟೆಯ ಸಮೀಪ ಇರುವ ವಿಶೇಷ ಶಾಲೆಯ ಬಳಿಯ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟಿವೆ. ಮೊದಲೆಲ್ಲಾ ಕಾಡಿನಲ್ಲಿದ್ದ ಕಾಡಾನೆಗಳು ಇದೀಗ

ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ

 (ನ್ಯೂಸ್ ಕಡಬ) newskadaba.com.ತುಮಕೂರು , ಮೇ.19. ಬೆಸ್ಕಾಂ, ಜೆಸ್ಕಾಂ ಸೇರಿದಂತೆ ರಾಜ್ಯದ ವಿದ್ಯುತ್​ ವಿತರಣಾ ಕಂಪನಿಗಳ ಸಿಬ್ಬಂದಿಗೆ ಹೊಸ ತಲೆನೋವು ಶುರುವಾಗಿದೆ. ಚುನಾವಣಾ ಫಲಿತಾಂಶ ಬಂದ ಬಳಿಕ ಜನರು ಕರೆಂಟ್​ ಬಿಲ್​ ಕಟ್ಟಲ್ಲ ಎಂದು ಹೇಳುತ್ತಿದ್ದಾರೆ. ಅದ್ಯಾರ ಬರ್ತಾರೊ ಬರಲಿ. ಬೆಸ್ಕಾಂ ಸಿಬ್ಬಂದಿಗೆ ವೃದ್ಧೆಯೊಬ್ಬರು ಅವಾಜ್ ಹಾಕಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಟಿ ಗೊಲ್ಲಹಳ್ಳಿಯಲ್ಲಿ ನಡೆದಿದೆ. ಮೇ ತಿಂಗಳ ಬಿಲ್ ಕೊಡಲು ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ, ಕಾಂಗ್ರೆಸ್ ಪಕ್ಷದವರು ಫ್ರೀ ಕೊಡ್ತಿನಿ ಅಂದಿದ್ರು. ಈಗ

ಕರೆಂಟ್ ಬಿಲ್ ನಾವು ಕಟ್ಟಲ್ಲ ಬೆಸ್ಕಾಂ ಸಿಬ್ಬಂದಿಯೊಂದಿಗೆ ಮಹಿಳೆ ಮಾತಿನ ಚಕಮಕಿ Read More »

ಕರಾವಳಿ

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ – ಶೇ.93.12 ಫಲಿತಾಂಶ ದಾಖಲು

(ನ್ಯೂಸ್ ಕಡಬ) newskadaba.com.ನವದೆಹಲಿ, ಮೇ.12. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ಸಿಬಿಎಸ್ಇಯ 10 ನೇ ಪರೀಕ್ಷೆಯು ನಡೆದಿದ್ದು, ಈಗಾಗಲೇ ಫಲಿತಾಂಶ ಪ್ರಕಟಗೊಂಡಿರುವ 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.  ಇನ್ನು 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಪ್ರಕಟ – ಶೇ.93.12 ಫಲಿತಾಂಶ ದಾಖಲು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭೂಸ್ಪರ್ಶ ➤ ತಪ್ಪಿದ ಅವಘಡ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಮೇ.2. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶವಾಗಿದೆ. ಹೆಚ್‌ಎಎಲ್‌ನಿಂದ ಮುಳಬಾಗಿಲಿಗೆ ಡಿಕೆಶಿ ತೆರಳುತ್ತಿದ್ದರು. ಈ ವೇಳೆ ರಣಹದ್ದು ಬಡಿದಿದ್ದು, ಕಾಪ್ಟರ್‌ನ ವಿಂಡ್ ಶೀಲ್ಡ್ ಗಾಜು ಪುಡಿಪುಡಿಯಾಗಿದೆ. ಆದ್ದರಿಂದ ಕಾಪ್ಟರ್‌ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.  ಡಿಕೆಶಿ ಮುಳಬಾಗಿಲಿಗೆ ರಸ್ತೆ ಮಾರ್ಗದ ಮೂಲಕ ತೆರಳಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಮತ್ತು ಪೈಲಟ್ ಜೊತೆಗೆ ಅವರನ್ನು ಸಂದರ್ಶಿಸುತ್ತಿದ್ದ ಕನ್ನಡ ಸುದ್ದಿ ವಾಹಿನಿಯೊಂದರ ಪತ್ರಕರ್ತರು ಹೆಲಿಕಾಪ್ಟರ್‌ನಲ್ಲಿದ್ದರು. ಶಿವಕುಮಾರ್, ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿ ಮತ್ತು ಇತರರು

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಭೂಸ್ಪರ್ಶ ➤ ತಪ್ಪಿದ ಅವಘಡ Read More »

ಕರ್ನಾಟಕ

➤ ತುಮಕೂರು ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com. ತುಮಕೂರು,ಏ.20. ಮನೆಯ ಮೇಲೆ ಆಟವಾಡಿಕೊಳ್ಳಿ ಎಂದು ಕಳುಹಿಸಿದರೆ, ಮನೆಯ ಪಕ್ಕದಲ್ಲಿಯೇ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ತುಮಕೂರಿ ಬೆಳಗುಂಬಾದ ಸಿದ್ದರಾಮಶ್ವರ ಬಡಾವಣೆಯಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿ ಇಬ್ಬರು ಮಕ್ಕಳ ಸಾವನ್ನಪ್ಪಿದ್ದು, ಪ್ರಜ್ವಲ್ (14) ಹಾಗೂ ಯತೀಶ್ (14) ಮೃತರು ಎಂದು ತಿಳಿದು ಬಂದಿದೆ. ಈ ಇಬ್ಬರೂ ಮಕ್ಕಳು 8 ತರಗತಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವ ಮಗನಾಗಿದ್ದು, ಪ್ರಜ್ವಲ್‌ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವ

➤ ತುಮಕೂರು ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ಕಾಡಾನೆ ಸ್ಥಳಾಂತರ ಮಾಡುವ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ ಪ್ರಕರಣ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com. ಕಡಬ, ಏ.20. ಕಾಡಾನೆ ಸೆರೆ ಹಿಡಿಯುವ ವೇಳೆ ತಂಡವೊಂದು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಅರಣ್ಯ, ಪೊಲೀಸ್ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮೂವರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಉಮೇಶ್ ಕಮರ್‌ಕಜೆ, ರಾಜೇಶ್ ಕನಡ ಕಮರ್‌ಕಜೆ, ಜನಾರ್ದನ ರೈ ಕೊಲ್ಯ, ಕೋಕಿಲ ಕಮರ್‌ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ

ಕಡಬದಲ್ಲಿ ಕಾಡಾನೆ ಸ್ಥಳಾಂತರ ಮಾಡುವ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ ಪ್ರಕರಣ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದ ನ್ಯಾಯಾಲಯ Read More »

ಕರಾವಳಿ

ಟಿಕೆಟ್ ದೊರೆಯುವ ವಿಶ್ವಾಸದಲ್ಲಿ – ಜಗದೀಶ ಶೆಟ್ಟರ್

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, ಏ.14.  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ದೆಹಲಿಗೆ ಬರುವಂತೆ ತಿಳಿಸಿದ್ದರಿಂದ ಹೋಗಿದ್ದೆ. ಈ ವೇಳೆ ಅವರೊಂದಿಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ನನಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನ್ನ ಎಲ್ಲಾ ವಿಚಾರಗಳನ್ನು ಸಮಧಾನದಿಂದ ಕೇಳಿದ್ದಾರೆ. ಈ ಕುರಿತು ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಮಾತನಾಡಿ ಸೂಕ್ತ

ಟಿಕೆಟ್ ದೊರೆಯುವ ವಿಶ್ವಾಸದಲ್ಲಿ – ಜಗದೀಶ ಶೆಟ್ಟರ್ Read More »

ಕರ್ನಾಟಕ

➤ ವಿಧಾನಸಭಾ ಚುನಾವಣೆ➤ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com. ಮೈಸೂರು, ಏ..08. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದ ನಂತರ ಮತ್ತು ಹೊಸ ಮುಖಗಳನ್ನು ಆಯ್ಕೆ ಮಾಡಿದ್ದರಿಂದ ಭಿನ್ನಾಭಿಪ್ರಾಯದ ಧ್ವನಿಗಳು ಇದೀಗ ಜೋರಾಗಿ ಕೇಳಿಸುತ್ತಿವೆ. ಪಕ್ಷದ ಪದಾಧಿಕಾರಿಗಳು ಅಸಮಾಧಾನಗೊಂಡಿದ್ದರೂ, ಕೇಂದ್ರ ಚುನಾವಣಾ ಸಮಿತಿ ಮತ್ತು ಸ್ಕ್ರೀನಿಂಗ್ ಕಮಿಟಿಯ ನೇತೃತ್ವ ವಹಿಸಿದ್ದವರು, ಖಾಸಗಿ ಏಜೆನ್ಸಿಯು ನೀಡಿದ ಸಮೀಕ್ಷೆಯ ವರದಿಯನ್ನು ಆಧರಿಸಿ ಪಕ್ಷ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ನಾಯಕರು, ಸಮೀಕ್ಷೆಯ ಪ್ರಕಾರ ರಾಜ್ಯದ 224 ಕ್ಷೇತ್ರಗಳಲ್ಲಿ 140

➤ ವಿಧಾನಸಭಾ ಚುನಾವಣೆ➤ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ Read More »

ಕರ್ನಾಟಕ
Scroll to Top