ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ,ಲ್ಯಾಪ್ ಟ್ಯಾಪ್ ವಿತರಣೆ ➤ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಚಾಲನೆ
(ನ್ಯೂಸ್ ಕಡಬ) newskadaba.com ಬೆಂಗಳೂರು ನ. 11:ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ರಾಜ್ಯದ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗ್ರಾಮೀಣ ಮಕ್ಕಳಿಗೆ ‘ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ’ ಪಡೆಯಲು ಅನುಕೂಲವಾಗಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ‘ ಉಚಿತ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ’ ಜ್ಞಾನತಾಣದ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಜ್ಞಾನತಾಣ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್ […]









